Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಧಾನ ಪರಿಷತ್‌ನಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರಿಸಿದ ಸಿದ್ದರಾಮಯ್ಯ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ

ಸುದ್ದಿಮೂಲ ವಾರ್ತೆ ಬೆಂಗಳೂರು, ೆ.02:
ರಾಜ್ಯದಲ್ಲಿ ಕಾನೂನು ಹಾಗೂ ಸುವ್ಯವಸ್ಥೆೆ ಉತ್ತಮವಾಗಿದೆ. ಬಿಜೆಪಿ ಆಡಳಿತ ಇದ್ದ ವೇಳೆಗಿಂತ ಕಾನೂನು ಹಾಗೂ ಸುವ್ಯವಸ್ಥೆೆ ನಮ್ಮ ಸರ್ಕಾರದಲ್ಲಿ ಉತ್ತಮವಾಗಿದೆ ಎಂದು ಮುಖ್ಯಮಂತ್ರಿಿ ಉತ್ತರಿಸಿದರು.
ವಿಧಾನ ಪರಿಷತ್‌ನಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಅವರು ಉತ್ತರಿಸಿದರು.
ನಮ್ಮ ಸರ್ಕಾರದಲ್ಲಿ ಕಾನೂನು ಹಾಗೂ ಸುವ್ಯವಸ್ಥೆೆ ಚೆನ್ನಾಾಗಿಲ್ಲ ಎಂದು ವಿಪಕ್ಷಗಳು ಆರೋಪ ಮಾಡುತ್ತಿಿವೆ. ಆದರೆ ಇದು ಸುಳ್ಳು. ಕಾನೂನು ಸುವ್ಯವಸ್ಥೆೆ ಉತ್ತಮವಾಗಿವೆ. ಆದರೆ ಅಪರಾಧಗಳ ಸಂಖ್ಯೆೆ ಅಧಿಕವಾಗಿದೆ. ದುಷ್ಟ ಶಕ್ತಿಿಗಳನ್ನು ಮಟ್ಟ ಹಾಕಿ ರಾಜ್ಯದಲ್ಲಿ ಶಾಂತಿ ನೆಲೆಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದರು.
ಬಿಜೆಪಿ ಆಡಳಿತ ಕಾಲದಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆೆ ಅತಿಯಾಗಿ ಹಾಳಾಗಿತ್ತು. ಶಾಸಕರಿಗೆ ಜೀವ ಭಯ ಎದುರಾಗಿತ್ತು. ಆದರೆ ನಮ್ಮ ಆಡಳಿತದಲ್ಲಿ ಉತ್ತಮವಾಗಿದೆ. ಹೊಟ್ಟೆೆಕಿಚ್ಚಿಿಗೆ ವಿಪಕ್ಷಗಳು ಆರೋಪ ಮಾಡುತ್ತಿಿವೆ ಎಂದು ಹೇಳಿದರು.
ಅಂಕಿ ಅಂಶಗಳನ್ನು ನೋಡಿದರೆ ಬಿಜೆಪಿ ಆಡಳಿತದಲ್ಲೇ ಹೆಚ್ಚು ಅಪರಾಧಗಳು ನಡೆದಿವೆ. ನಮ್ಮ ಕಾಲದಲ್ಲಿ ಕಡಿಮೆ ಇದೆ. ಜನಸಂಖ್ಯೆೆ ಹೆಚ್ಚಳದಿಂದ ಅಪರಾಧಗಳ ಸಂಖ್ಯೆೆ ಕೂಡ ಹೆಚ್ಚಾಾಗುತ್ತಿಿದೆ ಎಂದರು.
ಪೊಲೀಸರಿಗೆ ಸೂಚನೆ: ಮೈಸೂರು ಹಾಗೂ ಬೆಂಗಳೂರಿನಲ್ಲಿ ಪತ್ತೆೆಯಾದ ಡ್ರಗ್ ಪ್ರಕರಣಕ್ಕೆೆ ಸಂಬಂಧಿಸಿದಂತೆ ಉನ್ನತ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ ಅವರಿಗೆ ಎಚ್ಚರಿಕೆ ನೀಡಲಾಗಿದೆ. ರಾಜ್ಯದಲ್ಲಿ ನಡೆಯುತ್ತಿಿರುವ ಡ್ರಗ್ ದಂಧೆಯನ್ನು ಮಹಾರಾಷ್ಟ್ರ ಪೊಲೀಸರು ಬಂದು ಪತ್ತೆೆ ಮಾಡುತ್ತಾಾರೆ. ನೀವು ಏನು ಮಾಡುತ್ತಿಿದ್ದೀರಿ ಎಂದು ಕೇಳಿದ್ದೇನೆ. ಮುಂದೆ ರಾಜ್ಯದಲ್ಲಿ ಡ್ರಗ್ ದಂಧೆ ನಿಲ್ಲಿಸುವಂತೆ ಸೂಚಿಸಿದ್ದೇನೆ ಎಂದು ಸದನಕ್ಕೆೆ ಉತ್ತರ ನೀಡಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ