Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ : ಚಾಲಕ್

 ಸುದ್ದಿಮೂಲ ವಾರ್ತೆ ಮುದ್ದೇಬಿಹಾಳ, ೆ.20:
ಮನುಕುಲಕ್ಕೆೆ ಮಾರ್ಗದರ್ಶಿಯಾದ ಸರ್ವಜ್ಞರ ತ್ರಿಿಪದಿಗಳು ಇಂದಿಗೂ ಸಾರ್ವಕಾಲಿಕ ಸತ್ಯಗಳಾಗಿವೆ. ತಮ್ಮ ಸರಳ ಸಾಹಿತ್ಯದ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು ಎಂದು ತಹಶೀಲ್ದಾಾರ್ ಕೀರ್ತಿ ಚಾಲಕ್ ಹೇಳಿದರು.
ಪಟ್ಟಣದ ತಹಶೀಲ್ದಾಾರ್ ಕಚೇರಿಯಲ್ಲಿ ಶುಕ್ರವಾರ ತಾಲೂಕು ಆಡಳಿತದ ವತಿಯಿಂದ ಏರ್ಪಡಿಸಲಾಗಿದ್ದ ತ್ರಿಿಪದಿ ಕವಿ, ಸರ್ವಜ್ಞರ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.
ಕನ್ನಡ ಸಾಹಿತ್ಯ ಲೋಕಕ್ಕೆೆ ಸರ್ವಜ್ಞರ ಕೊಡುಗೆ ಅಪಾರ ಎಂದು ಸ್ಮರಿಸಿದ ಅವರು, ಸರ್ವಜ್ಞರು ಕೇವಲ ಕವಿಯಷ್ಟೇ ಅಲ್ಲ, ಒಬ್ಬ ಮಹಾನ್ ದಾರ್ಶನಿಕರೂ ಆಗಿದ್ದರು. ಅವರ ಜೀವನದ ಮೌಲ್ಯಗಳು ಮತ್ತು ಸಂದೇಶಗಳು ಇಂದಿನ ಆಧುನಿಕ ಸಮಾಜಕ್ಕೆೆ ಅತ್ಯಂತ ಅವಶ್ಯಕವಾಗಿವೆ ಎಂದರು.
ತಹಶಿಲ್ದಾಾರರ ಕಚೇರಿಯಲ್ಲಿ ತ್ರಿಿಪದಿ ಕವಿ ಸರ್ವಜ್ಞರ ಭಾವಚಿತ್ರಕ್ಕೆೆ ಪುಷ್ಪಾಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು.
ಉಪತಹಶೀಲ್ದಾಾರ ಎನ್.ಬಿ. ಮಾವಿನಮಟ್ಟಿಿ, ಎಂ.ಎಸ್. ಗೋನಾಳ, ಹಾಗೂ ಶಿರಸ್ತೇದಾರರಾದ ಎಸ್.ಎಂ. ಸಜ್ಜನ, ಜಿ.ಎನ್. ಕಟ್ಟಿಿ,ಬಿ.ಎಸ್. ಮುದ್ದೇಬಿಹಾಳ, ಕುಂಬಾರ ಸಮಾಜದ ಮುಖಂಡರಾದ ಸಂಗಣ್ಣ ಕುಂಬಾರ, ಸಿದ್ರಾಾಮಪ್ಪ ಕುಂಬಾರ,ಅಂಬಣ್ಣ ಕುಂಬಾರ, ಬಸವರಾಜ ಕುಂಬಾರ (ಚವನಬಾವಿ), ಮಹಾಂತೇಶ ಕುಂಬಾರ, ಶ್ರೀಶೈಲ ಕುಂಬಾರ, ಶಂಕ್ರಪ್ಪ ಕುಂಬಾರ, ಸುಭಾಸ ಕುಂಬಾರ, ಹಣಮಂತ ಕುಂಬಾರ,ಮಲ್ಲಣ್ಣ ಕುಂಬಾರ ನಂದವಾಡಗಿ ಪತ್ರಕರ್ತರಾದ ಕೆ.ಎಂ. ರಿಸಲದ್ದಾಾರ, ಮುತ್ತು ಟಕ್ಕಳಕಿ ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ