Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ವಾವಲಂಬನೆ ಬದುಕು ಕಟ್ಟಿಕೊಳ್ಳಬೇಕು : ಶರಣಪ್ಪ ಹೊಸಳ್ಳಿ

ಸುದ್ದಿಮೂಲ ವಾರ್ತೆ ಸಿಂಧನೂರು, ಡಿ.01:
ಪ್ರಸ್ತುತ ದಿನಗಳಲ್ಲಿ ಸಾಕಷ್ಟು ಅವಕಾಶಗಳಿವೆ. ಪರಿಶ್ರಮದಿಂದ ಅಭ್ಯಾಾಸ ಮಾಡಿದರೆ ಸ್ವಾಾವಲಂಬಿಯಾಗಿ ಬದುಕು ಕಟ್ಟಿಿಕೊಳ್ಳಬಹುದಾಗಿದೆ ಎಂದು ಸಿಂಧನೂರು ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಾಸಕ ಶರಣಪ್ಪ ಹೊಸಳ್ಳಿಿ ಹೇಳಿದರು.
ತಾಲೂಕಿನ ಅಲಬನೂರಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯುತ್ತಿಿರುವ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ವಾರ್ಷಿಕ ಶಿಬಿರದಲ್ಲಿ ಯುವಜನಾಂಗದ ಚಿತ್ತ ಸ್ವಾಾವಲಂಬನೆಯತ್ತ ಎಂಬ ವಿಷಯದ ಕುರಿತು ಅವರು ವಿಶೇಷ ಉಪನ್ಯಾಾಸ ನೀಡಿದರು. ಜೀವನದಲ್ಲಿ ಪ್ರತಿಯೊಬ್ಬ ವ್ಯಕ್ತಿಿಯೂ ತಮಗೆ ಇಷ್ಟವಾದ ಕ್ಷೇತ್ರದಲ್ಲಿ ಸಾಧನೆ ಮಾಡಲು ವಿಭಿನ್ನ ಚಿಂತನೆ ಮಾಡಬೇಕು. ಸ್ಪರ್ಧಾತ್ಮಕ ದಿನಗಳಲ್ಲಿ ಯಾವುದೇ ಹುದ್ದೆೆಗಳನ್ನು ಸುಲಭವಾಗಿ ಪಡೆದುಕೊಳ್ಳಲು ಸಾಧ್ಯವಿಲ್ಲ. ಯಾವ ವಿಷಯದಲ್ಲಿ ಆಸಕ್ತಿಿ ಇರುತ್ತದೆ ಆ ವಿಷಯದಲ್ಲಿ ಅತ್ಯಂತ ಪರಿಶ್ರಮದಿಂದ ಪ್ರಯತ್ನ ಮಾಡಿದಾಗ ಮಾತ್ರ ಕನಸುಗಳು ಈಡೇರಲು ಸಾಧ್ಯ ಎಂದರು.
ಕನ್ನಡ ಉಪನ್ಯಾಾಸಕ ಕೆ.ಮಹಿಬೂಬ್ ಕಾರ್ಯಕ್ರಮದ ಅಧ್ತಕ್ಷತೆ ವಹಿಸಿದ್ದರು. ಶ್ರೀ ಶಿವಯೋಗಿ ಚನ್ನಬಸವೇಶ್ವರ ಸರ್ಕಾರಿ ಪ್ರೌೌಢಶಾಲೆಯ ಮುಖ್ಯೋೋಪಾಧ್ಯಾಾಯ ಹಂಪನಗೌಡ ಬೂತಲದಿನ್ನಿಿ, ಉಪನ್ಯಾಾಸಕ ವಿರೇಶ ಕನ್ನಾಾರಿ, ಕೆ.ಯಾಕೂಬ್ ರೌಡಕುಂದಾ, ಮೌನೇಶ ಬಳಗನೂರು, ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ಬಿ.ರವಿಕುಮಾರ ಸಾಸಲಮರಿ, ಸಹ ಕಾರ್ಯಾಕ್ರಮಾಧಿಕಾರಿ ಶಿವರಾಜ ಅಡಗಲ್ ಭಾಗವಹಿಸಿದ್ದರು. ಸಂಜೀವಿನಿ ಮಾಡಶಿರವಾರ ನಿರೂಪಿಸದರೆ, ಚಾಮುಂಡಿ ಗೋಮರ್ಸಿ ಸ್ವಾಾಗತಿಸಿದರು ಹಾಗೂ ನಿರುಪಾದಿ ಬೆಳಗುರ್ಕಿ ವಂದಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ