Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿರವಾರ ಪಟ್ಟಣದಲ್ಲಿ ಕೋತಿಗಳ ಕಾಟ, ಅರಣ್ಯಕ್ಕೆ ಸ್ಥಳಾಂತರ

ಸುದ್ದಿಮೂಲ ವಾರ್ತೆ ಸಿರವಾರ, ಜ.13:
ಪಟ್ಟಣದಲ್ಲಿ ಕೋತಿಗಳ ಕಾಟಕ್ಕೆೆ ಜನರು ರೋಷಿ ಹೋಗಿದ್ದು ಅವುಗಳನ್ನು ಹಿಡಿದು ಅರಣ್ಯಕ್ಕೆೆ ಮಂಗಳವಾರ ಸಾಗಿಸಲಾಯಿತು.
ಕೋತಿಗಳು ಮನೆ ಯ ಒಳಗೆ ನುಗ್ಗಿಿ ಆಹಾರದ ಪದಾರ್ಥಗಳು, ಜನರಿಗೆ ತೊಂದರೆ ನೀಡುತ್ತಿಿದ್ದವು.
ಸ್ಥಳೀಯ ಪಟ್ಟಣ ಪಂಚಾಯತಿಗೆ ಸಾರ್ವಜನಿಕರು ದೂರು ಸಲ್ಲಿಸಿದ್ದರಿಂದ ಪಟ್ಟಣ ಪಂಚಾಯತಿ ಮುಖ್ಯಾಾಧಿಕಾರಿಗಳು ಅರಣ್ಯ ಇಲಾಖೆಯ ಅಧಿಕಾರಿಗಳ ಮೂಲಕ ಭೋನ ಇರಿಸಿ ಮೂವತ್ತಕ್ಕೂ ಹೆಚ್ಚು ಕೋತಿಗಳು ಹಿಡಿದು ದೂರದ ಅರಣ್ಯಕ್ಕೆೆ ಸಾಗಿಸಲಾಯಿತು. ಪಟ್ಟಣದ ಆಡಳಿತಕ್ಕೆೆ ಹಾಗೂ ಮುಖ್ಯಾಾಧಿಕಾರಿ ಸುರೇಶ ಶೆಟ್ಟಿಿ ಅವರ ಕಾರ್ಯಕ್ಕೆೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು.
ಕಳೆದ ಎರಡು ತಿಂಗಳ ಹಿಂದೆ ಬೀದಿ ನಾಯಿಗಳಿಗೆ ಚುಚ್ಚುಮದ್ದು ಪಟ್ಟಣ ಪಂಚಾಯತಿ ವತಿಯಿಂದ ಹಾಕಲಾಗಿದೆ. ನಾಯಿಗಳ ಹಾಗೂ ಬಿಡಾಡಿ ದನಗಳ ಹಾವಳಿಗೆ ಕಡಿವಾಣ ಹಾಕುವಂತೆ ತಿಳಿಸಿದರು.ಇದರಲ್ಲಿ ಪ.ಪಂ. ಮಾಜಿ ಅಧ್ಯಕ್ಷ ವೈ.ಭೂಪನಗೌಡ, ಪ.ಪಂ. ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ವರ್ಗ, ಸಾರ್ವಜನಿಕರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ