Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೆಲಸಗಳಿಗೆ ಸಿದ್ದಗಂಗಾಶ್ರೀ ಶ್ಲಾಘನೀಯ

 

ಸುದ್ದಿಮೂಲ ವಾರ್ತೆ

ತುಮಕೂರು, ಅ.13: ಗಾಂಧಿ ಜಯಂತಿ ಅಂಗವಾಗಿ ದುಶ್ಚಟಮುಕ್ತ ಸಮಾಜದ ನಿರ್ಮಾಣಕ್ಕಾಗಿ ಗಾಂಧಿ ಸ್ಮೃತಿ ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ನಡೆಸಲಾಯಿತು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಗ್ರಾಮಾಂತರ ತಾಲೂಕು ಮತ್ತು ಜನ ಜಾಗೃತಿ ವೇದಿಕೆ ಸಹಕಾರದೊಂದಿಗೆ ಸಿದ್ದಗಂಗಾ ಮಠದ ಸಿದ್ದಲಿಂಗ ಮಹಾಸ್ವಾಮೀಜಿಗಳು ಜನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಶಿವಕುಮಾರ ಸ್ವಾಮಿ ಸರ್ಕಲ್ ನಿಂದ ಕನ್ನಡ ಭವನದ ವರೆಗೆ ಹಲವಾರು ಘೋಷಣೆಗಳ ಮೂಲಕ ಯಶಸ್ವಿಯಾಗಿ ಜಾಥಾ ನಡೆಯಿತು.

ವಿ.ರಾಮಸ್ವಾಮಿ ಮಾತನಾಡಿ, ಮಧ್ಯವರ್ಜನ ಶಿಬಿರಗಳ ಮೂಲಕ ಸಾವಿರಾರು ಕುಟುಂಬಗಳಿಗೆ ದಾರಿದೀಪವಾಗಿರುವ ಕುರಿತು ಸಂತಸ ವ್ಯಕ್ತಪಡಿಸಿದರು.

ಡಾ. ಸಿಬಂತಿ ಪದ್ಮನಾಭ ಕೆ.ವಿ, ಮಹಾತ್ಮ ಗಾಂಧೀಜಿಯವರ ಆದರ್ಶ ತತ್ವಗಳು ಜೀವನ ಚರಿತ್ರೆ ಹಾಗೂ ಗಾಂಧೀಜಿ ಮಹತ್ವದ ಕುರಿತು ತಿಳಿಸಿದರು.

ಜಿಲ್ಲಾ ನಿರ್ದೇಶಕರಾದ ದಯಾಶೀಲ, ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಾಡುತ್ತಿರುವ ಹಲವಾರು ಕಾರ್ಯಕ್ರಮಗಳ ಕುರಿತು ವಿಶ್ಲೇಷಿಸಿ ಮಾರ್ಗದರ್ಶನ ನೀಡಿದರು.

ಶಾಸಕ ಜಿ.ಬಿ.ಜ್ಯೋತಿಗಣೇಶ್, ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಅಮರನಾಥ್ ಶೆಟ್ಟಿ,ಉಪಾಧ್ಯಕ್ಷರಾದ ಗಣೇಶ್ ಪ್ರಸಾದ್ ಸದಸ್ಯರುಗಳಾದ ಕುಮಾರ್, ಚಂದ್ರಶೇಖರ್, ಬಸವರಾಜು ಡಾ.ಸಂಜಯ್ ನಾಯಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ