Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜ.3,4ರಂದು ಶ್ರೀ ಬಸವೇಶ್ವರ ಸ್ವತಂತ್ರ ಕಾಲೇಜಿನ ಬೆಳ್ಳಿ ಸಂಭ್ರಮ

 ಸುದ್ದಿಮೂಲ ವಾರ್ತೆ ಲಿಂಗಸೂಗೂರು:, ಜ.01:
ಪಟ್ಟಣದ ವೀರಶೈವ ವಿದ್ಯಾಾವರ್ಧಕ ಸಂಘ ಸಂಚಾಲಿತ ಶ್ರೀ ಬಸವೇಶ್ವರ ಸ್ವತಂತ್ರ ಕಲಾ, ವಿಜ್ಞಾಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಾಲಯದ 25 ವಸಂತಗಳು ಪೂರೈಸಿದ ಹಿನ್ನೆೆಲೆ ಜನವರಿ 3, 4ರಂದು ಬೆಳ್ಳಿಿ ಸಂಭ್ಯಮ ಜರುಗಲಿದೆಂದು ವೀರಶೈವ ವಿದ್ಯಾಾವರ್ಧಕ ಸಂಘದ ಆಡಳಿತಾಧಿಕಾರಿ ಬಸವಂತರಾಯ ಕುರಿ ಹೇಳಿದರು.
ಅವರು ಸುದ್ದಿಗೋಷ್ಠಿಿಯಲ್ಲಿ ಮಾತನಾಡುತ್ತ ಎರಡು ದಿನಗಳಲ್ಲಿ 3 ಗೋಷ್ಠಿಿಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗತ್ತದೆ. ದಿನಾಂಕ 03ರಂದು ಬೆಳೆಗ್ಗೆೆ 10.30 ಗಂಟೆಗೆ ಬೆಳಿಸಂಭ್ರಮ ಉದ್ಘಾಾಟನೆಯನ್ನು ಪ್ರಾಾಥಮಿಕ ಮತ್ತು ಪ್ರೌೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಮಾಡಲಿದ್ದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಸಚಿವ ಹಾಗೂ ವೀರಶೈವ ವಿದ್ಯಾಾವರ್ಧಕ ಸಂಘದ ಅಧ್ಯಕ್ಷ ಅಮರೇಗೌಡ ಪಾಟೀಲ ಬಯ್ಯಾಾಪುರ ವಹಿಸಲಿದ್ದಾಾರೆ, ಸರ್ದಾರ ವಲ್ಲಭಭಯಿ ಪಟೇಲ ಬಾಲಕರ ವಸತಿ ನಿಲಯದ ನೂತನ ಕಟ್ಟಡದ ಉದ್ಘಾಾಟನೆಯನ್ನು ಸಣ್ಣ ಕೈಗಾರಿಕ ಸಚಿವ ಶರಣಬಸಪ್ಪ ದರ್ಶನಾಪುರ ನೇರವೆರಿಸಲಿದ್ದು, ಕಲ್ಯಾಾಣ ಸ್ಮರಣ ಗ್ರಂಥ ಲೋಕಾರ್ಪೆಣೆಯನ್ನು ವೈದ್ಯಕೀಯ ಶಿಕ್ಷಣ ಸಚಿವರಾದ ಶರಣ ಪ್ರಕಾಶ ಪಾಟೀಲ ಮಾಡಲಿದ್ದಾಾರೆ,
ಮುಖ್ಯ ಅತಿಥಿಗಳಾಗಿ ಶಾಸಕ ಮಾನಪ್ಪ ವಜ್ಜಲ್, ವಿಧಾನ ಪರಿಷತ್ ಸದಸ್ಯ ಶರಣಗೌಡ ಪಾಟೀಲ ಬಯ್ಯಾಾಪುರ, ಕನ್ನಡ ವಿಶ್ವವಿದ್ಯಾಾಲಯ ಉಪಕುಲಪತಿ ಡಾ.ಡಿ.ವಿ ಪರಮಶಿವಮೂರ್ತಿ ಹಾಗೂ ವೀರಶೈವ ವಿದ್ಯಾಾವರ್ಧಕ ಸಂಘದ ಕಾರ್ಯದರ್ಶಿ ಭೂಪನಗೌಡ ಕರಡಕಲ್, ಕಾರ್ಯಕ್ರಮದ ಸ್ವಾಾಗತ ಮಾಡಲಿದ್ದಾಾರೆ. ಮಧ್ಯಾಾಹ್ನ 3ಗಂಟೆಗೆ ಪ್ರಾಾಥಮಿಕ ಶಿಕ್ಷಣ ಕಲಿಕಾ ತೊಡುಕುಗಳು ಗೋಷ್ಠಿಿ ಜರುಗಲಿದೆ.
ದಿನಾಂಕ 4ರಂದು ಬೆಳಿಗ್ಗೆೆ 10.30ಗಂಟೆಗೆ ಗೋಷ್ಠಿಿಗಳಾದ ಪ್ರೌೌಢ ಶಿಕ್ಷಣ ಒಂದು ಮರು ಚಿಂತನೆ, ಮಧ್ಯಾಾಹ್ನ ಉನ್ನತ ಶಿಕ್ಷಣ ಮತ್ತು ಸಂಶೋಧನೆ- ಪ್ರಸ್ತುತ ಸವಾಲು ನಡೆಯಲಿದೆ ಸಂಜೆ 5ಗಂಟೆಗೆ ಸಮಾರೋಪ ಸಮಾರಂಭದ ಸಮಾರೋಪ ನುಡಿಯನ್ನು ವಿಶ್ರಾಾಂತ ಉಪಕುಲಪತಿಗಳು ಕಾನೂನು ವಿಶ್ವವಿದ್ಯಾಾಲಯದ ಡಾ.ಜೆ.ಎಸ್ ಪಾಟೀಲ ಅಂದಿನ ಮುಖ್ಯ ಅತಿಥಿಗಳಾಗಿ ಕಾರ್ಮಿಕ ಸಚಿವರಾದ ಸಂತೋಷ ಲಾ, ಮಾಜಿ ಕೇಂದ್ರ ಸಚಿವರಾದ ಬಸವರಾಜ ಪಾಟೀಲ ಅನ್ವರಿ ಹಾಗೂ ಅನೇಕ ಗಣ್ಯರು ಭಾಗವಹಿಸಲ್ಲಿದ್ದು. ಕಾರಣ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಿಗೊಳಿಸಬೇಕು ಎಂದು ಹೇಳಿದರು.
ಸಂದರ್ಭದಲ್ಲಿ ನಗರ ಯೋಜನಾ ಪ್ರಾಾಧಿಕಾರ ಅಧ್ಯಕ್ಷ ಭೂಪನಗೌಡ ಪಾಟೀಲ, ಮಹಾವಿದ್ಯಾಾಲಯದ ಪ್ರಾಾಂಶುಪಾಲರಾದ ಬಸವರಾಜ ಮೇಟಿ ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ