Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿರವಾರ: ಪಟ್ಟಣ ಪಂಚಾಯತಿ ಅಧಿಕಾರಿಗಳ ದಾಳಿ, ಪ್ಲಾಸ್ಟಿಕ್ ವಶ

 ಸುದ್ದಿಮೂಲ ವಾರ್ತೆ ಸಿರವಾರ, ನ.27:
ಪ್ಲಾಾಸ್ಟಿಿಕ್ ಚೀಲ ಹಾಗೂ ಪ್ಲಾಾಸ್ಟಿಿಕ್ ಉತ್ಪನ್ನ ವಸ್ತುಗಳನ್ನು ಬಳಸಬಾರದು ಪ್ಲಾಾಸ್ಟಿಿಕ್ ಆರೋಗ್ಯಕ್ಕೆೆ ಹಾನಿಕಾರಕ ಎಂದು ಪಟ್ಟಣ ಪಂಚಾಯತಿ ಮುಖ್ಯಾಾಧಿಕಾರಿ ಸುರೇಶ ಶೆಟ್ಟಿಿ ಹೇಳಿದರು.
ಅವರು ಗುರವಾರ ಪಟ್ಟಣದ ಕಿರಾಣಿ ಅಂಗಡಿಗಳ ಹಾಗೂ ಪ್ಲಾಾಸ್ಟಿಿಕ್ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳ ಮೇಲೆ ದಾಳಿಮಾಡಿ ಅಪಾರ ಪ್ರಮಾಣದ ಪ್ಲಾಾಸ್ಟಿಿಕ್ ವಸ್ತುಗಳನ್ನು ವಶಕ್ಕೆೆ ತೆಗೆದುಕೊಂಡರು ಪ್ಲಾಾಸ್ಟಿಿಕ್ ಬಳಕೆ ಮಾಡಿ ಎಲ್ಲೆಂದರಲ್ಲಿ ಬಿಸಾಡುವುದರಿಂದ ಪರಿಸರಕ್ಕೆೆ ಹಾನಿ ಹಾಗೂ ದನಗಳು, ಪ್ರಾಾಣಿಗಳು ಅದನ್ನು ತಿನ್ನುತ್ತವೆ ಅವುಗಳಿಗೂ ಜೀವ ಹಾನಿಯಾಗುತ್ತದೆ, ಪ್ಲಾಾಸ್ಟಿಿಕ್ ಮಾರಾಟ, ಬಳಕೆ ನಿಷೇಧ ಮಾಡಲಾಗಿದೆ, ಎಲ್ಲರೂ ಬಟ್ಟೆೆಯ ಚೀಲ ಹಾಗೂ ಮಣ್ಣಿಿನಲ್ಲಿ ಕರಗುವ ವಸ್ತುಗಳನ್ನು ಬಳಸಬೇಕು ಎಂದು ತಿಳಿಸಿದರು.
ತಂಬಾಕು ವಸ್ತುಗಳ ನಿಷೇಧ: ಪಟ್ಟಣದ ಶಾಲಾ,ಕಾಲೇಜುಗಳ ಆವರಣದ ಸುತ್ತಮುತ್ತಲಿನ ಪ್ರದೇಶದಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಕಂಡುಬಂದಲ್ಲಿ ಅವುಗಳನ್ನು ವಶಕ್ಕೆೆ ಪಡೆಯಲಾಗುತ್ತದೆ ಎಂದು ತಿಳಿಸಿದರು. ಇದರಲ್ಲಿ ಪರಿಸರ ಹಾಗೂ ನೈರ್ಮಲ್ಯ ಅಧಿಕಾರಿ ಸುನೀತಾ ಸಜ್ಜನ್, ಜೆ.ಇ ಹುಸೇನ್ ಸಾಬ್, ಸಮುದಾಯ ಸಂಘಟನಾಧಿಕಾರಿ ಹಂಪಯ್ಯ ಸೇರಿದಂತೆ ಅನೇಕರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ