Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ಮಹಾಯೋಗಿ ವೇಮನ ಜಯಂತಿ ಆಚರಣೆ ಲೋಕಕಲ್ಯಾಣಕ್ಕಾಾಗಿ ಶ್ರಮಿಸಿದ ವೇಮನ ಮಹಾನ್ ದಾರ್ಶನಿಕ : ಅಲ್ಲಮಪ್ರಭು ಪಾಟೀಲ

 ಸುದ್ದಿಮೂಲ ವಾರ್ತೆ ಕಲಬುರಗಿ, ಜ.19:
ಕನ್ನಡದಲ್ಲಿ ಸರ್ವಜ್ಞ, ತಮಿಳಿನಲ್ಲಿ ತಿರುವಳ್ಳುವರ್ ಅವರಂತೆ ತೆಲುಗಿಗೆ ಶ್ರೀ ಮಹಾಯೋಗಿ ವೇಮನರು ವಚನಕಾರರರಾಗಿದ್ದು, ಲೋಕಕಲ್ಯಾಾಣಕ್ಕಾಾಗಿ ಶ್ರಮಿಸಿದ ಮಹಾನ್ ದಾರ್ಶನಿಕರಾಗಿದ್ದಾರೆ ಎಂದು ಶಾಸಕ ಅಲ್ಲಮಪ್ರಭು ಪಾಟೀಲ ತಿಳಿಸಿದರು.
ನಗರದ ಡಾ. ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯತ್ ಕಲಬುರಗಿ ಇವರುಗಳ ಸಂಯುಕ್ತಾಾಶ್ರಯದಲ್ಲಿ ಆಯೋಜಿಸಿದ ಶ್ರೀ ಮಹಾಯೋಗಿ ವೇಮನ ಅವರ ಭಾವಚಿತ್ರಕ್ಕೆೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮ ಉದ್ಘಾಾಟಿಸಿ ಮಾತನಾಡಿದ ಅವರು, 14 ಮತ್ತು 15ನೇ ಶತಮಾನದಲ್ಲಿ ಸಮ ಸಮಾಜ ನಿರ್ಮಾಣಕ್ಕೆೆ ವೇಮನರು ಶ್ರಮಿಸಿದ್ದಾರೆ.
ಹೇಮರಡ್ಡಿಿ ಮಲ್ಲಮ್ಮನ ಪ್ರೇೇರಣೆಯ ಮಾತಿನಿಂದ ಮನ ಪರಿವರ್ತನೆಗೊಂಡು ಮುಂದೆ ಯೋಗಿಯಾಗಿ ಸುಮಾರು 4,000 ವಚನಗಳನ್ನು ಬರೆಯುವ ಮೂಲಕ ವಚನ ಸಾಹಿತ್ಯಕ್ಕೆೆ ತಮ್ಮದೇಯಾದ ಕೊಡುಗೆ ನೀಡಿದ್ದಾರೆ ಎಂದು ತಿಳಿಸಿದರು.
ಬಸವಣ್ಣನವರ ಮಾರ್ಗದಲ್ಲಿ ಸಾಗಿದ ವೇಮನರು ವಚನಗಳ ಮೂಲಕ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಿ ಬದುಕಿಗೆ ದಾರಿ ತೋರಿಸಿದ್ದಾರೆ. ಇಂತಹ ದಾರ್ಶನಿಕರ ಸಾಧನೆ, ತತ್ವಗಳು ಪಠ್ಯ ಪುಸ್ತಕದಲ್ಲಿ ಅಳವಡಿಸಿ ಮುಂದೆ ಬರುವ ಯುವಪೀಳಿಗೆಗೆ ತಲುಪಿಸುವ ಕಾರ್ಯ ಸರ್ಕಾರ ಮಾಡಬೇಕಿದೆ ಎಂದು ಅವರು ಅಭಿಪ್ರಾಾಯಪಟ್ಟರು.
ರೆಡ್ಡಿಿ ಸಮಾಜದ ಅಧ್ಯಕ್ಷರಾದ ಡಾ. ಎಸ್ ಬಿ ಕಾಮರೆಡ್ಡಿಿ ಅವರು ಮಾತನಾಡಿದರು. ಪ್ರಾಾಧ್ಯಾಾಪಕಿ ಡಾ. ಜ್ಯೋೋತಿ ಎಂ. ರೆಡ್ಡಿಿ ಅವರು ವಿಶೇಷ ಉಪನ್ಯಾಾಸ ನೀಡಿದರು.
ಕಾರ್ಯಕ್ರಮದಲ್ಲಿ ಜೆಸ್ಕಾಾಂ ಅಧ್ಯಕ್ಷ ಪ್ರವೀಣ್ ಪಾಟೀಲ್ ಹರವಾಳ, ಜಿಲ್ಲಾಧಿಕಾರಿ ಕಚೇರಿಯ ಕಚೇರಿ ಸಹಾಯಕ ಶಿವಪ್ರಭು ಹಿರೇಮಠ, ಜಗದೀಶ್ವರಿ ನಾಸಿ ಹಾಗೂ ರೆಡ್ಡಿಿ ಸಮಾಜದ ಮುಖಂಡರು ಉಪಸ್ಥಿಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ