Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮರದಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಪಕ್ಷಿಯ ರಕ್ಷಿಸಿದ ಶ್ರೀಧರ ಮಸ್ಕಿ

 ಸುದ್ದಿಮೂಲ ವಾರ್ತೆ ಮಸ್ಕಿ, ನ.23:
ಪಟ್ಟಣದ ಮರವೊಂದರಲ್ಲಿ ಪಕ್ಷಿಯೊಂದು ಸಿಕ್ಕಿಿ ಹಾಕಿಕೊಂಡು ಸಾವು ಬದುಕಿನ ಮಧ್ಯೆೆ ಹೋರಾಟ ಮಾಡುವುದನ್ನು ಕಂಡ ಪರಿಸರ ಪ್ರೇೇಮಿ ಸಾಹಿತಿ ಶ್ರೀಧರ ಮಸ್ಕಿಿರವರು ರಕ್ಷಿಸಿ ಪುನಃ ಅದರ ಪಾಡಿಗೆ ಹಾರಾಡಲು ಬಿಟ್ಟು ಮಾನವೀಯತೆ ಮೆರೆದಿದ್ದಾರೆ.
ತಮ್ಮ ಮನೆಯ ಸಮೀಪದ ಮರದ ಎರಡು ಚಿಕ್ಕ ಚಿಕ್ಕ ಕೊಂಬೆಗಳಲ್ಲಿ ಪಕ್ಷಿಯ ಬಲಭಾಗದ ರೆಕ್ಕೆೆ ಸಿಕ್ಕಿಿ ಸಾವು ಬದುಕಿನ ಮಧ್ಯೆೆ ಇರುವುದನ್ನು ಪಕ್ಷಿ ಗಮನಿಸಿದ ಇವರು ನಿಧಾನವಾಗಿ ಎರಡು ಕೊಂಬೆಗಳನ್ನು ಕತ್ತರಿಸಿ ನಂತರ ರೆಕ್ಕೆೆಯ ಪುಕ್ಕದಲ್ಲಿ ಸಿಕ್ಕಿಿಹಾಕಿಕೊಂಡಿದ್ದು ಬಿಡಿಸಿ ಪಕ್ಷಿಯ ಜೀವ ರಕ್ಷಣೆ ಮಾಡಿದ್ದಾರೆ.ಬಗ್ಗೆೆ ನ.8ರಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇಶನದಲ್ಲಿ ಅವರು ವಿಷಯ ಪ್ರಸ್ತಾಾಪಿಸಿ ಸರ್ಕಾರದಿಂದ ಸ್ಪಂದನೆ ಕೊಡಿಸದೆ ಹೋದರೆ ಹೋರಾಟ ಆರಂಭಿಸುವುದು ನಿಶ್ಚಿಿತ ಎಂದರು.
ಸ್ವಚ್ಚವಾಹಿನಿ ನೌಕರರು ಎಂದು ಸರಕಾರ ತರಬೇತಿ ನೀಡಿ ಸಂಜೀವಿನಿ ಒಕ್ಕೂಟದಿಂದ ನೇಮಕಾತಿ ಮಾಡಿಕೊಂಡು ಗುತ್ತಿಿಗೆ ಆಧಾರದಲ್ಲಿ ಗುಲಾಮರಂತೆ ದುಡಿಸಿಕೊಳ್ಳುತ್ತಿಿರುವುದು ಸರಿಯಲ್ಲ ಇವರಿಗೆ ನೌಕರರೆಂದು ಪರಿಗಣಿಸಿ ನಿಗದಿತ ವೇತನ ನೀಡಲು ಕೋರಿದರು. ಕ್ಲರ್ಕ ಕಂ ಡಾಟಾ ಎಂಟ್ರಿಿ ಅಪರೇಟರ್, ನೀರುಗಂಟಿಗಳು, ಜವಾನ, ಸ್ವಚ್ಛತಾಗಾರರನ್ನು ಏಕಕಾಲಕ್ಕೆೆ ಸರಕಾರಿ ನೌಕರರೆಂದು ಘೋಷಿಸಿ ಬೆಲೆ ಏರಿಕೆಯ ಆಧಾರದಲ್ಲಿ ಪಂಚಾಯತ ನೌಕರರಿಗೆ 36 ಸಾವಿರ ವೇತನ, ಸೇವಾ ಹಿರಿತನ ಪರಿಗಣಿಸಿ ಆರ್ಥಿಕ ಇಲಾಖೆಯಿಂದ ಅನುಮೋದನೆ ಪಡೆಯಲು ಆಗ್ರಹಿಸಿದರು.
ಸುದ್ದಿಗೋಷ್ಠಿಿಯಲ್ಲಿ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ, ಆಂಜನೇಯ ಮಾಡಗಿರಿ, ಡಿ ಎಸ್ ಶರಣಬಸವ, ವೀರೇಶ ಇತರರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ