ಸುದ್ದಿಮೂಲ ವಾರ್ತೆ ಸಿಂಧನೂರು, ೆ.26:
ರಾಜ್ಯಮಟ್ಟದ ಜ್ಯೋೋತಿಬಾ ಪುಲೆ ಪ್ರಶಸ್ತಿಿಗೆ ಮಣ್ಣಿಿಕೇರಿ ಕ್ಯಾಾಪ್ನ ಸರ್ಕಾರಿ ಕಿರಿಯ ಪ್ರಾಾಥಮಿಕ ಶಾಲೆ ಮುಖ್ಯಶಿಕ್ಷಕ ಚನ್ನಪ್ಪ ಆಯ್ಕೆೆಯಾಗಿದ್ದಾರೆ.
ಕರ್ನಾಟಕ ರಾಜ್ಯ ಪ್ರಾಾಥಮಿಕ ಶಾಲಾ ಶಿಕ್ಷಕರ ಸಂಘವು 55 ವರ್ಷ ಪೂರೈಸಿರುವುದರಿಂದ ೆ.28ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ರಾಜ್ಯಮಟ್ಟದ ಶೈಕ್ಷಣಿಕ ಮಹಾಸಮ್ಮೇಳನದಲ್ಲಿ ಪ್ರಶಸ್ತಿಿ ಪ್ರದಾನ ಮಾಡಲಾಗುತ್ತದೆ.
ಪ್ರಶಸ್ತಿಿಗೆ ಆಯ್ಕೆೆಯಾದ ಚನ್ನಪ್ಪ ಅವರಿಗೆ ಕರ್ನಾಟಕ ರಾಜ್ಯ ಪ್ರಾಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಸದಸ್ಯರುಗಳು ಮತ್ತು ಕೋಳಬಾಳ ನಿವೃತ್ತ ಮುಖ್ಯ ಗುರುಗಳಾದ ಸಿದ್ದಲಿಂಗಯ್ಯ ಸ್ವಾಾಮಿ ಅಭಿನಂದನೆ ತಿಳಿಸಿದ್ದಾರೆ.