Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಿ.ಕೀರಪ್ಪ ಓಲೇಕಾರ ಅವರ ಶೈಕ್ಷಣಿಕ ಸೇವೆ ಸ್ಮರಣೀಯ - ಬಿ.ಕೆ.ಅಮರೇಶಪ್ಪ

ಸುದ್ದಿಮೂಲ ವಾರ್ತೆ ಮಾನ್ವಿ, ೆ.03:
ಸರ್ಕಾರಿ ನೌಕರಿಯಿಂದ ನಿವೃತ್ತರಾದ ನಂತರ ಮಾನ್ವಿಿಯಲ್ಲಿ ಪ್ರಾಾಥಮಿಕ ಶಾಲಾ ಹಂತದಿಂದ ಪದವಿ ಕಾಲೇಜುಗಳವರೆಗೆ ಶಿಕ್ಷಣ ಸಂಸ್ಥೆೆ ಸ್ಥಾಾಪಿಸಿ ಸಾವಿರಾರು ವಿದ್ಯಾಾರ್ಥಿಗಳಿಗೆ ಭವಿಷ್ಯ ರೂಪಿಸಿದ ದಿವಂಗತ ಕೀರಪ್ಪ ಓಲೇಕಾರ ಅವರ ಶೈಕ್ಷಣಿಕ ಸೇವೆ ಚಿರಸ್ಮರಣೀಯ ಎಂದು ತಾಲ್ಲೂಕು ಪಂಚ ಗ್ಯಾಾರಂಟಿ ಯೋಜನೆಗಳ ಅನುಷ್ಠಾಾನ ಸಮಿತಿಯ ಅಧ್ಯಕ್ಷ ಬಿ.ಕೆ.ಅಮರೇಶಪ್ಪ ವಕೀಲ ಹೇಳಿದರು.
ಮಂಗಳವಾರ ಪಟ್ಟಣದ ವೆಂಕಟೇಶ್ವರ ಶಿಕ್ಷಣ ಸಂಸ್ಥೆೆಯಲ್ಲಿ ಹಮ್ಮಿಿಕೊಳ್ಳಲಾಗಿದ್ದ ಎಸ್.ಎಂ.ವಿ ಓಲೇಕಾರ ಪಿಯು ಕಾಲೇಜಿನ ದ್ವಿಿತೀಯ ಪಿಯುಸಿ ವಿದ್ಯಾಾರ್ಥಿಗಳ ಬೀಳ್ಕೊೊಡುಗೆ ಹಾಗೂ ಸಂಸ್ಥೆೆಯ ಸಂಸ್ಥಾಾಪಕ ಕೀರಪ್ಪ ಓಲೇಕಾರ ಅವರ ಜನ್ಮ ದಿನಾಚರಣೆ ಸಮಾರಂಭವನ್ನು ಉದ್ಘಾಾಟಿಸಿ ಅವರು ಮಾತನಾಡಿದರು.
ವಿದ್ಯಾಾರ್ಥಿಗಳು ಅಧ್ಯಯನದಲ್ಲಿ ಆಸಕ್ತಿಿ ಹಾಗೂ ಪರಿಶ್ರಮದಿಂದ ಉನ್ನತ ಸಾಧನೆ ಮಾಡಿ ಹೆತ್ತ ತಂದೆ, ತಾಯಿ ಹಾಗೂ ಶಿಕ್ಷಣ ಸಂಸ್ಥೆೆಗೆ ಕೀರ್ತಿ ತರಬೇಕು’ ಎಂದು ಅವರು ಸಲಹೆ ನೀಡಿದರು.
ಸಂಸ್ಥೆೆಯ ಹಳೆಯ ವಿದ್ಯಾಾರ್ಥಿ ಸಿನಿಮಾ ನಟ ಹನುಮಂತ ಉದ್ಬಾಾಳ್, ಪ್ರಾಾಧ್ಯಾಾಪಕ ಪ್ರೊೊ.ಸೈಯದ್ ಮಿನಾಜುಲ್ ಹಸನ್, ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುರೇಶ ಕುರ್ಡಿ, ಹಿರಿಯ ಪತ್ರಕರ್ತ ಬಸವರಾಜ ಭೋಗಾವತಿ ಮತ್ತಿಿತರರು ಮಾತನಾಡಿದರು.
ಪ್ರಾಾಚಾರ್ಯೆ ಶ್ರೀದೇವಿ ವೆಂಕಟೇಶ ಓಲೇಕಾರ ಸಂಸ್ಥೆೆಯ ಪ್ರಗತಿ ವರದಿ ಮಂಡಿಸಿದರು. ವಿದ್ಯಾಾರ್ಥಿಗಳು ಅನಿಸಿಕೆ ವ್ಯಕ್ತಪಡಿಸಿದರು. ಸಂಸ್ಥೆೆಯ ಅಧ್ಯಕ್ಷ ಮಹಾಂತೇಶ ಓಲೇಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮುದುಕಮ್ಮ ಕ್ಕೀರಪ್ಪ ಓಲೇಕಾರ, ನಿವೃತ್ತ ಪ್ರಾಾಂಶುಪಾಲ ಪಿ.ಹೆಚ್.ನರಹಟ್ಟಿಿ, ಸಿ.ಎ ಶ್ರೀನಿವಾಸ ನೆಲಜೇರಿ, ವೆಂಕಟೇಶ ಓಲೇಕಾರ, ಸರಕಾರಿ ನೌಕರರ ಸಂಘದ ಕಾರ್ಯದರ್ಶಿ ಹಂಪಣ್ಣ ಚಂಡೂರು, ಗೋರ್ಕಲ್ ಸರ್ಕಾರಿ ಪ್ರೌೌಢಶಾಲೆಯ ಮುಖ್ಯ ಶಿಕ್ಷಕಿ ಕಮಲಾ, ಪ್ರಾಾಂಶುಪಾಲ ಶಂಕ್ರಪ್ಪ ಅಂಗಡಿ, ಆಂಜನೇಯ ನಾಯಕ ನಸಲಾಪುರ ಉಪಸ್ಥಿಿತರಿದ್ದರು.
ಉಪನ್ಯಾಾಸಕರಾದ ಅಬ್ದುಲ್ ರಹೀಮ್ ಸ್ವಾಾಗತಿಸಿದರು. ರವಿಚಂದ್ರ ನಿರೂಪಿಸಿದರು. ನಾಗರಾಜ ವಂದಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ