Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ವಯಂ ಚಾಲಿತ ಕಸಗೂಡಿಸುವ ಯಂತ್ರದ ಪ್ರಾಾತ್ಯಕ್ಷಿಿಕೆ ಪರಿಶೀಲನೆ

ಸುದ್ದಿಮೂಲ ವಾರ್ತೆ ರಾಯಚೂರು, ಅ.09:
ನೂತನ ಸ್ವಯಂ ಚಾಲಿತ ಕಸಗೂಡಿಸುವ ಯಂತ್ರದ ಬಳಕೆಯ ಬಗ್ಗೆೆ ಮಹಾನಗರ ಪಾಲಿಕೆಯ ಆಡಳಿತ ಮಂಡಳಿ ಹಾಗೂ ಸದಸ್ಯರು ಮಾಹಿತಿ ಪಡೆದರು.
ಇಂದು ಇಂದು ನಗರದ ಕೃಷಿ ವಿಶ್ವವಿದ್ಯಾಾಲಯದ ಆವರಣದಲ್ಲಿ ವಿಶೇಷ ತಂತ್ರಜ್ಞಾನದ ವಿನೂತನ ಸ್ವಯಂಚಾಲಿತ ಕಸಗೂಡಿಸುವ ಯಂತ್ರದ ಬಳಕೆಯ ಪ್ರಾಾತ್ಯಕ್ಷಿಿಕೆಯ ಬಗ್ಗೆೆ ಕಾರ್ಯ ನಿರ್ವಾಹಕ ಅಭಿಯಂತರರು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ನರಸಮ್ಮ ನರಸಿಂಹಲು ಮಾಡಿಗಿರಿ ರವರು, ಉಪಮೇಯರ್ ಸಾಜಿದ ಸಮೀರ, ಆಯುಕ್ತ ಜುಬಿನ ಮಹೊಪಾತ್ರ, ಹಿರಿಯ ಸದಸ್ಯ ಜಯಣ್ಣ ಕಾರ್ಯ ನಿರ್ವಾಹಕ ಅಭಿಯಂತರರಾದ ಬಸವರಾಜ ಹೆಬ್ಬಾಾಳ, ಪರಿಸರ ಅಭಿಯಂತರುಗಳಾದ ಮಲ್ಲಿಕಾರ್ಜುನ ಬಿ.ಎಂ, ಜಯಪಾಲ ರೆಡ್ಡಿಿ ಹಾಗೂ ಸಿಬ್ಬಂದಿಗಳು ಉಪಸ್ಥಿಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ