Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಟಿಪ್ಪುಸುಲ್ತಾನ್ ಅಪ್ರತಿಮ ಹೋರಾಟಗಾರ: ವಿಜಯಾನಂದ ಕಾಶಪ್ಪನವರು

ಸುದ್ದಿಮೂಲ ವಾರ್ತೆ ಮುದಗಲ್ , ನ.27:
ದೇಶಕಂಡ ಅಪ್ರತಿಮ ಹೋರಾಟಗಾರರಲ್ಲಿ ಟಿಪ್ಪುುಸುಲ್ತಾಾನರು ಒಬ್ಬರು ಎಂದು ಕರ್ನಾಟಕ ಕ್ರೀಡಾ ಪ್ರಾಾಧಿಕಾರದ ಅಧ್ಯಕ್ಷ, ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರು ಹೇಳಿದರು.
ಪಟ್ಟಣದ ಕಿಲ್ಲಾ ಮುತ್ಯಾಾನ ದರ್ಗಾದ ಮುಂಭಾಗದಲ್ಲಿ ತೆಹ್ರಿಿಕ-ಎ-ಟಿಪ್ಪುುಸುಲ್ತಾಾನ ಕಮಿಟಿ ಹಮ್ಮಿಿಕೊಂಡಿದ್ದ ಟಿಪ್ಪುುಸುಲ್ತಾಾನ ಜಯಂತಿ ಕಾರ್ಯಕ್ರಮ ಉದ್ಘಾಾಟಿಸಿ ಮಾತನಾಡಿದ ಅವರು ಟಿಪ್ಪುುಸುಲ್ತಾಾನ ಕರ್ನಾಟಕದ ಇತಿಹಾಸದಲ್ಲಿ ಅಜರಾಮರ. ಅವರು ಕಲೆ, ಸಾಹಿತ್ಯ, ಸಂಗೀತ ಮತ್ತು ವಿಜ್ಞಾನ ಕ್ಷೇತ್ರಗಳಿಗೆ ಕೊಡುಗೆ ನೀಡಿದ್ದಾರೆ. ಅವರೊಬ್ಬ ಅಪರೂಪದ ದೇಶಪ್ರೇೇಮಿ. ಟಿಪ್ಪುುಸುಲ್ತಾಾನ ಬ್ರಿಿಟಿಷರಿಗೆ ಸಿಂಹಸ್ವಪ್ನವಾಗಿದ್ದರು. ತಮ್ಮ ರಾಜ್ಯಭಾರದಲ್ಲಿ ಸೌಹಾರ್ದತೆ ಭಾವನೆಯಿಂದ ಎಲ್ಲಾ ಧರ್ಮದವರ ರಕ್ಷಣೆಗೆ ಒತ್ತು ನೀಡಿದ್ದಾರೆ. ಮುಂದಿನ ದಿನಮಾನದಲ್ಲಿ ಜಾತಿ- ಧರ್ಮದ ಜತೆಗೆ ಸಹೋದರತ್ವ ಭಾವನೆ ಮೂಡಿಸಬೇಕಾಗಿದೆ. ಎಲ್ಲರನ್ನು ನಮ್ಮವರಂತೆ ತೆಗೆದುಕೊಂಡು ಸಮಾಜದಲ್ಲಿ ಉತ್ತಮ ವಾತಾವರಣ ನಿರ್ಮಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಹೇಳಿದರು.
ರಾಜ್ಯ ಮಹಿಳಾ ಮೋರ್ಚಾ ಕಾಂಗ್ರೆೆಸ್ ಪ್ರಧಾನ ಕಾರ್ಯದರ್ಶಿ ನಜ್ಮಾಾ ನಜೀರ್ ಮಾತನಾಡಿ ನಾಡಿಗೆ ಟಿಪ್ಪುುಸುಲ್ತಾಾನರ ಕೊಡುಗೆ ಅಪಾರವಾಗಿದೆ. ಎಲ್ಲಾ ಸಮಾಜದ ಜನರ ಹಿತ ಕಾಪಾಡಿದ್ದಾರೆ ಎಂದರು.
ಕಾರ್ಯಕ್ರಮಕ್ಕೂ ಮೊದಲು ಪೋಲಿಸ್ ಠಾಣೆ ಮುಂಭಾಗದ ಡಾ. ಬಿಆರ್ ಅಂಬೇಡ್ಕರ್ ವೃತ್ತ ಭಾವಚಿತ್ರಕ್ಕೆೆ ಮತ್ತು ಟಿಪ್ಪುುಸುಲ್ತಾಾನ ಕಟೌಟ್ ಗೆ ಮಾಲಾರ್ಪಣೆ ಮಾಡಿದರು.
ರೇಷ್ಮಾಾ ಅಬ್ದುಲ್, ತೆಹ್ರಿಿಕ-ಎ-ಟಿಪ್ಪುುಸುಲ್ತಾಾನ ಮಹಿಬೂಬ ಬುಲೆಟ್, ಖಾಜಾಸಾಬ ಮಂಡಿ, ಜಿಲ್ಲಾ ಪಂಚಮಸಾಲಿ ಸಮಾಜದ ಅಧ್ಯಕ್ಷ ಮಹಾಂತೇಶ ಪಾಟೀಲ್, ಸೈಯದ್ ಪಾಷ, ಎಸ್ ಡಿಪಿಐ ಜಿಲ್ಲಾಧ್ಯಕ್ಷ ಎಂಡಿ ರಫಿಕ್ ಖಾಜಿ ಮಾತನಾಡಿದರು.
ಸಮೀರ್, ಹಾಸೀಮ್ ಪೀರ್, ಅಲ್ತಾ್‌ಾ ಹುಸೇನ್ ಕಾರ್ಯಕ್ರಮದ ನಿರೂಪಣೆ ಮಾಡಿದರು.
ರಾಹುಲ್ ಗಾಂಧಿ ಬ್ರಿಿಗೇಡ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್ಆರ್ ರಸೂಲ್, ಪ್ರವೀಣ ಹೂಲಗೇರಿ, ಸಂಗಮೇಶ ಸರಗಣಚಾರಿ, ಮೊಹಮ್ಮದ್ ರ್ಇಾನ, ಜಮೀರ ಅಹ್ಮದ್ ಖಾಜಿ, ಅಮೀರ ಬೇಗ್‌ಉಸ್ತಾಾದ, ಪಾಷಾ ಕಡ್ಡಿಿಪುಡಿ, ಸಯ್ಯದ್ ಸಾಬ ಹಳೇಪೇಟೆ, ನ್ಯಾಾಮತ್ ಖಾದ್ರಿಿ, ರಘುವೀರ ಛಲವಾದಿ ಹಾಗೂ ಇತರರು ಇದ್ದರು.ಮಾಡಲಿದೆ. ಗೋದಾಮ್‌ಗಳಿಗೆ ಹಠಾತ್ ಭೇಟಿ ನೀಡಲಿದೆ. ಅನ್ನ ಭಾಗ್ಯ ಮತ್ತು ಆಹಾರ ಭದ್ರತೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಏನೇ ಅಕ್ರಮ, ಲೋಪದೋಷಗಳಿದಲ್ಲಿ ಸಂಘ-ಸಂಸ್ಥೆೆಗಳ ಪದಾಧಿಕಾರಿಗಳು ಮತ್ತು ಇದರಿಂದ ಬಾಧಿತ ವ್ಯಕ್ತಿಿಗಳು ಆಯೋಗದ ಸದಸ್ಯರನ್ನು ಸಂಪರ್ಕಿಸಬಹುದಾಗಿದೆ ಎಂದು ಆಯೋಗದ ಅಧ್ಯಕ್ಷ ಡಾ.ಹೆಚ್.ಕೃಷ್ಣ ತಿಳಿಸಿದರು.
ಇನ್ನು ಆಯೋಗದ ಎಲ್ಲಾ ಸದಸ್ಯರು ತಾಲೂಕಾ ಪ್ರವಾಸ ಮುಗಿಸಿದ ನಂತರ ಶನಿವಾರ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲಾಗುತ್ತದೆ. ಅಲ್ಲಿ ಜಿಲ್ಲೆಯಲ್ಲಿ ಆಯೋಗಕ್ಕೆೆ ಕಂಡುಬಂದ ನ್ಯೂನ್ಯತೆಗಳನ್ನು ಮತ್ತು ಸಮಸ್ಯೆೆಗಳನ್ನು ಪರಿಹರಿಸು ನಿಟ್ಟಿಿನಲ್ಲಿ ಜಿಲ್ಲಾಡಳಿತಕ್ಕೆೆ ನಿರ್ದೇಶನ ನೀಡಲಾಗುವುದು ಎಂದರು.
ಸಭೆಯಲ್ಲಿ ಆಯೋಗದ ಸದಸ್ಯರಾದ ಲಿಂಗರಾಜ ಕೋಟೆ, ಸುಮಂತ್ ರಾವ್, ಮಾರುತಿ ಎಂ. ದೊಡ್ಡಲಿಂಗಣ್ಣವರ, ಎ.ರೋಹಿಣಿ ಪ್ರಿಿಯ, ಕೆ.ಎಸ್.ವಿಜಯಲಕ್ಷ್ಮಿಿ, ಅಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಾಹಕರ ವ್ಯವಹಾರಗಳ ಇಲಾಖೆಯ ಪ್ರಭಾರಿ ಉಪನಿರ್ದೇಶಕ ಮುನಾವರ ದೌಲಾ, ಸಮಾಜ ಕಲ್ಯಾಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೀೀತಿ ದೊಡ್ಡಮನಿ, ಡಿ.ಎಚ್.ಓ ಡಾ.ಶರಣಬಸಪ್ಪ ಕ್ಯಾಾತನಾಳ, ಡಿ.ಡಿ.ಪಿ.ಐ ಸುರ್ಯಕಾಂತ ಮದಾನೆ, ಕಾನೂನು ಮಾಪನಶಾಸ ಇಲಾಖೆಯ ಸಹಾಯಕ ನಿಯಂತ್ರಕ ರಫೀಕ್ ಲಾಡಜಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.ಜಿಲ್ಲೆೆಯ ಎಲ್ಲ ತಾಲೂಕುಗಳಲ್ಲಿ ಪ್ರತಿಭಟನೆ ಹಮ್ಮಿಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಾಧ್ಯಕ್ಷ ವೀರನಗೌಡ ಲೆಕ್ಕಿಿಹಾಳ, ಮಾಜಿ ಸಂಸದ ಬಿ.ವಿ.ನಾಯಕ ತಿಳಿಸಿದರು.
ನಗರದ ಪತ್ರಿಿಕಾ ಭವನದಲ್ಲಿ ಜಂಟಿ ಸುದ್ದಿಗೋಷ್ಠಿಿಯಲ್ಲಿ ಮಾತನಾಡಿ, ಎರಡು ಜಿಲ್ಲೆಯ ಜೀವನಾಡಿ ತುಂಗಭದ್ರ ಎಡದಂಡೆ ಕಾಲುವೆಯ ಅಚ್ಚು ಕಟ್ಟು ಪ್ರದೇಶಕ್ಕೆೆ ಎರಡನೆ ಬೆಳೆಗೆ ನೀರು ಕೊಡದೆ ವಂಚಿಸಿದ್ದು, ನೀರು ಹರಿಸದಿದ್ದರೆ ಪ್ರತಿ ಎಕರೆಗೆ 25 ಸಾವಿರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ರೈತರು ಭತ್ತ, ಹತ್ತಿಿ, ತೊಗರಿ, ಮೆಕ್ಕೆೆ ಜೋಳಗಳಿಗೆ ಬೆಲೆಯಿಲ್ಲದೆ ಕಂಗಾಲಾಗಿದ್ದಾರೆ. ಬೆಂಬಲ ಬೆಲೆಯಲ್ಲಿ ನೀಡಿ ಖರೀದಿ ಕೇಂದ್ರಗಳನ್ನು ಆರಂಭಿಸಿ ಖರೀದಿ ಮಾಡಬೇಕಾದ ಸರ್ಕಾರ ಅಧಿಕಾರ ಕಚ್ಚಾಾಟದಲ್ಲಿ ತೊಡಗಿದೆ. ತುಂಗಭದ್ರಾಾ ಜಲಾಶಯದ ಕ್ರಸ್ಟಗೇಟ್ ಅಳವಡಿಸಲು ದೊರೆತ ಸಮಯದಲ್ಲಿ ಗೇಟ್ ಅಳವಡಿಸದೆ ವಿಳಂಬ ಮಾಡುತ್ತಿಿದೆ. ಎರಡನೇ ಬೆಳೆಗೆ ನೀರು ಹರಿಸಲು ಅವಕಾಶವಿದ್ದರೂ ಜಲಾಶಯ ಗೇಟು ಅಳವಡಿಸುವ ವಿಚಾರದ ಹೆಸರಿನಲ್ಲಿ ರೈತರಿಗೆ ವಂಚಿಸಲಾಗುತ್ತಿಿದೆ. ಗ್ಯಾಾರೆಂಟಿ ಹೆಸರಿನಲ್ಲಿ ಸರ್ಕಾರ ರೈತ, ಕಾರ್ಮಿಕ, ಮಹಿಳಾ, ದಲಿತ ವಿರೋಧಿ ನೀತಿ ಅನುಸರಿಸುತ್ತಿಿದ್ದು ಇದನ್ನು ಖಂಡಿಸಿ ಬೆಳಗಾವಿಯಲ್ಲಿ ಆರಂಭವಾಗುವ ಚಳಿಗಾಲ ಅಧಿವೇಶನದಲ್ಲಿ ಹಾಗೂ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದರು.
ವಾಲ್ಮೀಕಿ ಅಭಿವೃದ್ದಿ ನಿಗಮದ ಭ್ರಷ್ಟಚಾರ, ಎಸ್‌ಇಪಿ, ಟಿಎಸ್‌ಪಿ ಅನುದಾನ ದುರ್ಬಳಕೆ ಸೇರಿದಂತೆ ಸರ್ಕಾರದ ಎಲ್ಲ ಇಲಾಖೆಗಳಲ್ಲಿ ಭ್ರಷ್ಟಾಾಚಾರ ತಾಂಡವವಾಡುತ್ತಿಿದ್ದು ಈ ಹಿನ್ನೆೆಲೆಯಲ್ಲಿ ಬಿಜೆಪಿಯಿಂದ ಕೈಗೊಳ್ಳುತ್ತಿಿರುವ ರೈತ ಪರ ಹೋರಾಟಕ್ಕೆೆ ಜನ ಬೆಂಬಲಿಸಿ ಭಾಗವಹಿಸುವಂತೆ ಮನವಿ ಮಾಡಿದರು.
ರಾಜ್ಯ ಸರ್ಕಾರ ಜವಾಬ್ದಾಾರಿಯುತವಾಗಿ ನಡೆಯದೆ ರೈತರ ಸಮಸ್ಯೆೆಗಳಿಗೆ ಸ್ಪಂದಿಸುವಲ್ಲಿ ವಿಲವಾಗಿದೆ. ಎನ್‌ಡಿಆರ್‌ಎಪ್ ಮತ್ತು ಎಸ್‌ಡಿಆರ್‌ಎ್ ನಿಯಮಗಳಂತೆ ಪರಿಹಾರ ನೀಡುತ್ತಿಿಲ್ಲ. ಕೇಂದ್ರ ಸರ್ಕಾರ ರಾಜ್ಯ ಮನವಿ ಆಧಾರಿಸಿ ಪರಿಹಾರ ಒದಗಿಸಲಿದೆ ಎಂದರು. ಕೂಡಲೇ ಹತ್ತಿಿ, ಭತ್ತ, ತೊಗರಿ, ಮೆಕ್ಕಜೋಳ,ಈರುಳ್ಳಿಿ ಖರೀದಿ ಕೇಂದ್ರಗಳ ಆರಂಭಿಸಿ ನೆರವಿಗೆ ಧಾವಿಸಬೇಕು ಎಂದರು. ಸುದ್ದಿಗೋಷ್ಟಿಿಯಲ್ಲಿ ಮಾಜಿ ಶಾಸಕ ಬಸನಗೌಡ ಬ್ಯಾಾಗವಾಟ್, ಮಾಧ್ಯಮ ವಕ್ತಾಾರ ಕೆ.ಎಂ.ಪಾಟೀಲ್, ಜೆ.ಶರಣಪ್ಪಗೌಡ ಸಿರವಾರ, ರಾಘವೇಂದ್ರ ಉಟ್ಕೂರು, ಸಿದ್ದನಗೌಡ ನೆಲಹಾಳ, ಸಂತೋಷ ರಾಜಗುರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ