Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಉಟಕನೂರು ಜಾತ್ರಾ ರಥೋತ್ಸವ

ಬೀರಪ್ಪ ಹೀರಾ ಕವಿತಾಳ, ಜ.10
ಸಮೀಪದ ಊಟಕನೂರು ಗ್ರಾಾಮದ ಅಡವಿ ಸಿದ್ದೇಶ್ವರ ಮಠದಲ್ಲಿ ಪರಮ ತಪಸ್ವಿಿಗಳು ಬಸವಲಿಂಗ ದೇಶಿಕೇಂದ್ರ ಮಹಾಶಿವಯೋಗಿಗಳ 161ನೇ ಪುಣ್ಯಸ್ಮರಣೋತ್ಸವ ಮತ್ತು ಪವಾಡ ಪುರುಷ ಮರಿಬಸವಲಿಂಗ ದೇಶಿಕೇಂದ್ರ ಮಹಾಶಿವಯೋಗಿಗಳ 35ನೇ ಪುಣ್ಯಸ್ಮರಣೋತ್ಸವದ ಪ್ರಯುಕ್ತ ಜ.11ರ ಭಾನುವಾರ ಜರುಗಲಿದೆ ಜಾತ್ರಾಾ ಮಹೋತ್ಸವ.
ಜ 09, ರಂದು ನಡೆದ ಶೇಂಗಾ ಹೋಳಿಗೆ ಬುತ್ತಿಿ ಜಾತ್ರೆೆ ಭವ್ಯ ಮೆರವಣಿಗೆಯಲ್ಲಿ ಉಟಕನೂರು ಗ್ರಾಾಮ ಸೇರಿದಂತೆ ಇತರ ಹಳ್ಳಿಿಗಳಿಂದ ಮಹಿಳೆಯರು ಮತ್ತು ಮಕ್ಕಳು ಐವತ್ತು ಸಾವಿರ ಶೇಂಗಾ ಹೋಳಿಗೆಗಳನ್ನು ಬುತ್ತಿಿ ಮಾಡಿಕೊಂಡು ಮೆರವಣಿಗೆ ಮೂಲಕ ಮಠಕ್ಕೆೆ ತಂದು ಕೊಟ್ಟರು.
ಜ.10 ರಂದು 108 ಜೋಡೆತ್ತುಗಳ ಅಲಂಕೃತ ಮೆರವಣಿಗೆ ಮತ್ತು ಪ್ರದರ್ಶನ ನಡೆಯಿತು ಮತ್ತು ರೈತರಿಗೆ ಸನ್ಮಾಾನ ಮಾಡಲಾಯಿತು. ರಕ್ತ ದಾನ ಶಿಬಿರ ಹಮ್ಮಿಿಕೊಳ್ಳಲಾಗಿತ್ತು. ಪುರಾಣ ಪ್ರವಚನ ಕಾರ್ಯಕ್ರಮದಲ್ಲಿ ಜಾಲಹಳ್ಳಿಿ ಸಂಸ್ಥಾಾನ ಬೃಹನ್ಮಠದ ಶ್ರೀ ಷ. ಬ್ರ. ಜಯಶಾಂತಲಿಂಗೇಶ್ವರ ಶಿವಾಚಾರ್ಯ ಸ್ವಾಾಮಿಗಳು ಭಾಗವಹಿಸಿ ಶ್ರೀ ಬಸವಲಿಂಗ ಶಿವಯೋಗಿಗಳ ಪುರಾಣ ಮಹಾಮಂಗಲ ನಡೆಯಿತು
ಶ್ರೀ ಮರೀಬಸವಲಿಂಗ ಶಿವಯೋಗಿಗಳವರ ಚರಿತ್ರೆೆ ಲೋಕಾರ್ಪಣೆ ಮಾಡಲಾಯಿತು.
ಮಹಾರಥೋತ್ಸವ : ಜ.11ರಂದು ಬ್ರಾಾಹ್ಮೀ ಮುಹೂರ್ತದಲ್ಲಿ ತಾತನ ಕರ್ತೃ ಗದ್ದುಗೆಗೆ ಜಲಾಭಿಷೇಕ, ಕ್ಷೀರಾಭಿಷೇಕ, ರುದ್ರಾಾಭಿಷೇಕ, ಪಂಚಾಮೃತಾಭಿಷೇಕ, ಸಹಸ್ರ ಬಿಲ್ವಾಾರ್ಚನೆ, ಮಹಾಮಂಗಳಾರತಿ ಸೇರಿದಂತೆ ವಿವಿಧ ವಿಶೇಷ ಪೂಜೆಗಳು ಜರುಗಲಿವೆ.
ಬೆಳಿಗ್ಗೆೆ 11 ಗಂಟೆಗೆ ಮಹಿಳೆಯರಿಂದ ಹೂವಿನ ಉಚ್ಚಾಾಯ ಮಹೋತ್ಸವ ಜರುಗಲಿದೆ. ಅಂಬಾರಿ ಮೇಲೆ ಅಗಣಿತ ಗ್ರಂಥ ಮತ್ತು ಮರಿಬಸವಲಿಂಗ ದೇಶಿಕೇಂದ್ರ ಶಿವಯೋಗಿಗಳ ಭಾವಚಿತ್ರದ ಮೆರವಣಿಗೆ ನಡೆಯಲಿದೆ.
ಸಹಸ್ರ ಸಂಖ್ಯೆೆಯಲ್ಲಿ ಭಕ್ತರು ಭಾಗವಹಿಸಿ ತಾತನ ಕೃಪೆಗೆ ಪಾತ್ರರಾಗಬೇಕು ಎಂದು ಮರಿಬಸವರಾಜ ದೇಶಿಕೇಂದ್ರ ಸ್ವಾಾಮೀಜಿ ತಿಳಿಸಿದರು.
ವಿವಿಧ ಮಠಾಧೀಶರು ಭಾಗಿಯಾಗಲಿದ್ದಾಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ