Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೇತಾಜಿ ಜನ್ಮ ದಿನಾಚರಿಸಿದ ವಾಯು ವಿಹಾರಿಗಳು

ಸುದ್ದಿಮೂಲ ವಾರ್ತೆ ರಾಯಚೂರು, ಜ.24:
ದೇಶದ ಸ್ವಾಾತಂತ್ರ್ಯ ಸಂಗ್ರಾಾಮದ ಮಹಾನ್ ಕ್ರಾಾಂತಿಕಾರಿ ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮ ದಿನಾಚರಣೆಯನ್ನು ಎಐಡಿವೈಓ ನೇತೃತ್ವದಲ್ಲಿ ಆಚರಿಸಲಾಯಿತು.
ಇಂದು ನಗರದ ಸ್ಟೇಶನ್ ರಸ್ತೆೆಯಲ್ಲಿನ ಸಾರ್ವಜನಿಕ ಉದ್ಯಾಾನವನದಲ್ಲಿ ವಾಯು ವಿಹಾರಕ್ಕೆೆ ಆಗಮಿಸಿದ ಯುವಕರು, ಹಿರಿಯರೊಂದಿಗೆ ಎಐಡಿವೈಓ ಕಾರ್ಯಕರ್ತರು ಸೇರಿಕೊಂಡು ನೇತಾಜಿ ಅವರಿಗೆ ಪುಷ್ಪಾಾರ್ಚನೆ ಸಲ್ಲಿಸಿ ಆಚರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಎಐಡಿವೈಓ ಜಿಲ್ಲಾಧ್ಯಕ್ಷ ಚನ್ನಬಸವ ಜಾನೇಕಲ್, ಸುಭಾಷ್ ಚಂದ್ರ ಬೋಸ್ ಬಾಲ್ಯದಿಂದಲೇ ಹೋರಾಡುವ ಮನೋಭಾವನೆ ಬೆಳೆಸಿಕೊಂಡರು. ಅನ್ಯಾಾಯದ ವಿರುದ್ಧ ಯಾವಾಗಲೂ ಅವರ ಮನಸ್ಸು ಪ್ರತಿಭಟಿಸುತ್ತಿಿತ್ತು. ದೇಶದ ಸ್ವಾಾತಂತ್ರಕ್ಕೆೆ ತಮ್ಮ ಬದುಕನ್ನು ಮುಡಿಪಾಗಿಟ್ಟರು. ದೇಶಕ್ಕೆೆ ಸ್ವಾಾತಂತ್ರ್ಯ ಬರುವಷ್ಟೇ ಅಲ್ಲದೆ ಸರ್ವ ಸಮಾನತೆಯ ಭಾರತವನ್ನು ಕಟ್ಟಲು ಕನಸು ಕಂಡಿದ್ದರು ಆದರೆ ಅವರ ಕನಸುಗಳು ಇಂದು ನನಸಾಗಿಲ್ಲ. ಬಡತನ, ಬೆಲೆ ಏರಿಕೆ, ನಿರುದ್ಯೋೋಗ ಮುಂತಾದ ಸಮಸ್ಯೆೆಗಳು ಹೆಚ್ಚುತ್ತಿಿದೆ. ಯುವಜನರು ಸಾಮಾಜಿಕ ಮಾಧ್ಯಮಗಳು ಮತ್ತು ಮೊಬೈಲ್ ಹಾವಳಿಗೆ ಬಲಿಯಾಗಿ ಮಾನಸಿಕ ಅಸ್ವಸ್ಥತೆಗೆ ಒಳಗಾಗುತ್ತಿಿದ್ದಾರೆ. ಇಂತಹ ಸಂದರ್ಭದಲ್ಲಿ ಯುವಜನರಿಗೆ ನೇತಾಜಿ ಅವರ ಬದುಕು, ವಿಚಾರಗಳು ಆದರ್ಶವಾಗಿವೆ ಎಂದರು.
ಇದೇ ವೇಳೆ ಖಾಲಿ ಹುದ್ದೆಗಳ ಭರ್ತಿಗಾಗಿ ಸಂಘಟನೆಯು ಸಹಿಸಂಗ್ರಹ ಅಭಿಯಾನದ ಭಾಗವಾಗಿ ಪ್ರತಿಯೊಬ್ಬರಿಂದ ಸಹಿ ಸಂಗ್ರಹ ನಡೆಸಲಾಯಿತು.
ಈ ಸಂದರ್ಭದಲ್ಲಿ ವಾಯು ವಿಹಾರಕ್ಕೆೆ ಬಂದ ಶಂಕರಗೌಡ, ಚಂದ್ರಶೇಖರ, ಮಲ್ಲಿಕಾರ್ಜುನ, ಲಾಜರ, ಶ್ರೀಕಾಂತ್ ಮುಂತಾದವರು ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ