Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಯಚೂರು ವಿವಿಯಲ್ಲಿ ವಾಲ್ಮೀಕಿ ಮೂರ್ತಿ, ಮ್ಯೂಸಿಯಂ ಸ್ಥಾಾಪಿಸಿ- ವೆಂಕಟೇಶ ನಾಯಕ

ಸುದ್ದಿಮೂಲ ವಾರ್ತೆ ರಾಯಚೂರು , ಡಿ.23:
ನಗರದ ಹೊರವಲಯದಲ್ಲಿರುವ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಾಲಯದಲ್ಲಿ ಮಹರ್ಷಿ ವಾಲ್ಮೀಕಿಯವರ ಮೂರ್ತಿ ಪ್ರತಿಷ್ಠಾಾಪನೆ ಮಾಡಿ ಮ್ಯೂಸಿಯಂ ಸ್ಥಾಾಪಿಸಿ ಶಿಕ್ಷಣದ ಗುಣಮಟ್ಟ ಹೆಚ್ಚಿಿಸಬೇಕೆಂದು ಅಖಿಲಾಂಡ ಮಹರ್ಷಿ ವಾಲ್ಮೀಕಿ ನಾಯಕ ಸಮಿತಿಯ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ ಅಸ್ಕಿಿಹಾಳ ಒತ್ತಾಾಯಿಸಿದರು.
ನಗರದ ಪತ್ರಿಿಕಾ ಭವನದಲ್ಲಿ ಸುದ್ದಿಗೋಷ್ಠಿಿಯಲ್ಲಿ ಮಾತನಾಡಿ, ಸುಮಾರು 250 ಎಕರೆ ಭೂಮಿ ಹೊಂದಿರುವ ವಿಶ್ವವಿದ್ಯಾಾಲಯದಲ್ಲಿ ಮಹರ್ಷಿ ವಾಲ್ಮೀಕಿರವರ ಮೂರ್ತಿ ಪ್ರತಿಷ್ಠಾಾಪನೆ ಹಾಗೂ ವಾಲ್ಮೀಕಿರವರ ಜೀವನ ಚರಿತ್ರೆೆ ಒಳಗೊಂಡಂತೆ ಒಂದು ಜ್ಞಾನ ಮಂದಿ (ಮ್ಯೂಸಿಯಂ) ನಿರ್ಮಾಣ ಮಾಡಿದರೆ ಮಹರ್ಷಿ ವಾಲ್ಮೀಕಿರವರ ಜೀವನ ಕುರಿತು ಅಧ್ಯಯನ ಮಾಡಲು ವಿದ್ಯಾಾರ್ಥಿಗಳಿಗೆ ಪುಸ್ತಕಗಳ ಅನುಕೂಲವಾಗುತ್ತದೆ ಹಾಗೂ ಅಲ್ಲದೇ ಅವರು ರಚಿಸಿದ ಬಾಲ ಕಾಂಡ, ಆಯೋದ್ಯ ಕಾಂಡ, ಅರಣ್ಯ ಕಾಂಡ, ಕಿಷ್ಕಿಿಂದಾ ಕಾಂಡ, ಸುಂದರ ಕಾಂಡ ಹಾಗೂ ಉತ್ತರ ಕಾಂಡಗಳನ್ನು ಒಳಗೊಂಡಂತಹ ಪುಸ್ತಕಗಳ ಅನೂಕೂಲ ಮಾಡಿಕೊಡಬೇಕು ಹಾಗೂ ಕಲ್ಯಾಾಣ ಕರ್ನಾಟಕದಲ್ಲಿ ವಾಲ್ಮೀಕಿ ಸಮಾಜವು ಬಹುಸಂಖ್ಯಾಾತರಾಗಿರುವುದ್ದರಿಂದ ಉಚಿತ ಶಿಕ್ಷಣ ವ್ಯವಸ್ಥೆೆ ಕಲ್ಪಿಿಸಿಕೊಡಬೇಕೆಂದರು.
ಉನ್ನತ ವ್ಯಾಾಸಂಗ ಮಾಡಿರುವಂತಹ ವ್ಯಕ್ತಿಿಗಳನ್ನು ಶೇ.7ರ ಮೀಸಲಾತಿ ಪ್ರಕಾರ ನೇಮಕಾತಿ ಮಾಡಬೇಕು ದಿನಗೂಲಿ ನೌಕರರ ಖಾಯಂ ಗೊಳಿಸಿ ನೇಮಕ ಮಾಡಬೇಕು ಎಂದು ಒತ್ತಾಾಯಿಸಿದರು.
ಸುದ್ದಿಗೋಷ್ಠಿಿಯಲ್ಲಿ ರಾಘವೇಂದ್ರ ನಾಯಕ, ಸಿದ್ದಲಿಂಗಪ್ಪ, ನರಸಿಂಹಲು, ನಾಗೇಂದ್ರ, ವೀರೇಂದ್ರ ನಾಯಕ, ಕಾಶಿ ಇತರರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ