Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಡ್ಲಘಟ್ಟ: ನಲ್ಲಿಮರದಹಳ್ಳಿ, ರಹಮತ್ ನಗರದದಲ್ಲಿ ಮತದಾನ ಜಾಗೃತಿ





 

ಸುದ್ದಿಮೂಲ ವಾರ್ತೆ

ಶಿಡ್ಲಘಟ್ಟ, ಏ.9: ತಾಲ್ಲೂಕಿನ ಈ ಹಿಂದೆ ಕಡಿಮೆ ಮತದಾನ ಆಗಿರುವಂತಹ ಕೇಂದ್ರಗಳಾದ ನಲ್ಲಿಮರದಹಳ್ಳಿ ಚರ್ಚ್ ಹಾಗೂ ರಹಮತ್ ನಗರದ ಮತದಾನ ಕೇಂದ್ರಗಳಿಗೆ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಯವರು ಭೇಟಿ ನೀಡಿ, ಈ ಹಿಂದೆ ಅತಿ ಕಡಿಮೆ ಮತದಾನ ಆಗಿರುವ ಕೇಂದ್ರಗಳಲ್ಲಿ ಮುಂದಿನ ವಿಧಾನಸಭಾ ಚುನಾವಣೆ-2023 ರಲ್ಲಿ ಹೆಚ್ಚು ಹೆಚ್ಚಿಗೆ ಮತದಾನ ಮಾಡುವಂತೆ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಜಾಗೃತಿ ಮೂಡಿಸಲಾಯಿತು.

ನನ್ನ ಮತ ಮಾರಾಟಕ್ಕಿಲ್ಲ, ನಾನು ಮತದಾನ ತಪ್ಪಿಸುವುದಿಲ್ಲ. ಅದೇ ರೀತಿಯಾಗಿ ಉತ್ತಮ ಪ್ರಜಾ ಪ್ರಭುತ್ವಕ್ಕಾಗಿ ನಾನು ಮತ ಚಲಾಯಿಸುತ್ತೇನೆ ಹಾಗೂ ನೈತಿಕವಾಗಿ ಮತ ಚಲಾಯಿಸಿ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತೇನೆ ಎನ್ನುವುದು ಪ್ರತಿಯೊಬ್ಬರ ಧ್ಯೇಯವಾಗಿರಬೇಕು. ಚುನಾವಣೆ ಎಂಬುವುದು ಪ್ರಜಾ ಪ್ರಭುತ್ವದ ಹಬ್ಬ ಚುನಾವಣೆಯಲ್ಲಿ ಮತ ಚಲಾಯಿಸುವ ಮೂಲಕ ಪ್ರಜಾ ಪ್ರಭುತ್ವವನ್ನು ಬಲಪಡಿಸೋಣ ಎಂದರು. ಈ ವೇಳೆ ಮತದಾನದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಈ ಸಂದರ್ಭದಲ್ಲಿ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಯವರಾದ ಮುನಿರಾಜ ಅವರು, ನಗರಸಭೆ ಕಮಿಷನರ್ ಶ್ರೀನಾಥ್, ಸಿಡಿಪಿಓ ನೌತಾಜ್, ಮಸೀದಿ ಸಮಿತಿಯ ಪದಾಧಿಕಾರಿಗಳು, ಮುಖ್ಯಸ್ಥರು ಸೇರಿದಂತೆ ಇತರರು ಹಾಜರಿದ್ದರು.






Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ