Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯುತ್ ದರ ಏರಿಕೆ ನೇಕಾರರ ಪ್ರತಿಭಟನೆ

ಸುದ್ದಿಮೂಲವಾರ್ತೆ

ಕೊಪ್ಪಳ,ಜೂ.28: ವಿದ್ಯುತ್ ದರ ಏರಿಕೆಯಿಂದಾಗಿ ನೇಕಾರರ ಬದುಕು ಕಷ್ಟವಾಗಿದೆ. ಹದಿನೈದು ದಿನದೊಳಗಾಗಿ ನೇಕಾರರಿಗೆ 20 ಹೆಚ್ ಪಿವರೆಗೂ ಉಚಿತ ವಿದ್ಯುತ್ ನೀಡಬೇಕೆಂದು ಆಗ್ರಹಿಸಿ ಇಂದು ಜವಳಿ ಉತ್ಪಾದಕರ ಸಂಘದಿಂದ ಕೊಪ್ಪಳದಲ್ಲಿ ಬೃಹತ್ ಪ್ರತಿಭಟನೆ ಮಾಡಲಾಯಿತು.

ಇಂದು ಭಾಗ್ಯನಗರದಿಂದ ಕೊಪ್ಪಳ ಜಿಲ್ಲಾಡಳಿತ ಭವನದವರೆಗೂ ಮೆರವಣಿಗೆ ನಡೆಸಿ ಸರಕಾರ ವಿದ್ಯುತ್ ದರ ಏರಿಕೆ ಮಾಡಲು ಹಿಂದಿನ ಸರಕಾರ ಕಾರಣ ಎಂದು ಹೇಳುತ್ತಾರೆ. ಹಾಗಾದರೆ ಹಿಂದಿನ ಸರಕಾರದ ಅವಧಿಯಲ್ಲಿಯ ಯೋಜನೆಗಳನ್ನು ತಡೆ ಹಿಡಿದಿದ್ದರು. ಅದರಂತೆ ವಿದ್ಯುತ್ ದರ ಏರಿಕೆಯನ್ನು ಕೈ ಬಿಡಬಹುದಾಗಿತ್ತು ಎಂದು ಹಿರಿಯ ವಕೀಲರಾದ ಆರ್ ಬಿ ಪಾನಗಂಟಿ ಹೇಳಿದರು.

ವಿದ್ಯುತ್ ಮಗ್ಗಗಳಿಗೆ ಕನಿಷ್ಠ ದರ ಎಫ್ಎಸಿ ಕೈ ಬಿಡಬೇಕು. ಕಟ್ಟಡ ಕಾರ್ಮಿಕರಿಗೆ ನೀಡಿದ ಮಾದರಿಯಲ್ಲಿ ನೇಕಾರರಿಗೂ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಜವಳಿ ಉತ್ಪಾದಕ ಸಂಘದ ಕೃಷ್ಣಾ ಕಬ್ಬೇರ, ಯಮನಪ್ಪ ಕಬ್ಬೇರ. ಅಶೋಕ ಗೋರಂಟ್ಲಿ, ಬಿಜೆಪಿ ಮುಖಂಡರಾದ ಮಂಜುಳಾ ಕರಡಿ, ವಿ ಎಂ ಭೂಸನೂರಮಠ ಸೇರಿ ಹಲವರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ