Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪರ ಪುರುಷನ ಜೊತೆ ಪತ್ನಿ ಪರಾರಿ, ಪತಿ ಆತ್ಮಹತ್ಯೆ

ಸುದ್ದಿಮೂಲ ವಾರ್ತೆ

ಆನೇಕಲ್, ಮೇ12: ತನ್ನ ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಆನೇಕಲ್ನ ಕೊಪ್ಪ ಸಮೀಪದ ನಿರ್ಮಣ ಬಡಾವಣೆಯಲ್ಲಿ ನಡೆದಿದೆ.

ಬಿಟಿಎಂ ಬಡಾವಣೆ ನಿವಾಸಿ ಹರೀಶ್(35) ಪ್ರೀತಿಸಿ ಮದುವೆಯಾಗಿದ್ದರು. ಆದರೆ, ಆತನ ಪತ್ನಿ ಬೇರೊಬ್ಬ ಪುರುಷನೊಂದಿಗೆ ಪರಾರಿಯಾಗಿದ್ದಳು. ಅಂದಿನಿಂದ ತನ್ನ ಇಬ್ಬರು ಮಕ್ಕಳನ್ನು ನೋಡುಕೊಳ್ಳತ್ತಿದ್ದ ಹರೀಶ್ ಪತ್ನಿಯ ಶೋಕಿ ಜೀವನಕ್ಕೆ ಬೇಸತ್ತು ತನ್ನಿಬ್ಬರ ಮಕ್ಕಳಾದ ಪ್ರಜ್ವಲ್(6) ರಿಷಬ್(4) ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಮೇ 10ರಂದು ಈ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಳ್ಳುವ ಮೊದಲೇ ತನ್ನ ಗೆಳಯನಿಗೊಬ್ಬನಿಗೆ ವಾಟ್ಸ್ ಆಪ್‌ನಲ್ಲಿ ಕಾಲ್ ಮಾಡಿ ತನ್ನ ಎಲ್ಲ ಹಣವನ್ನು ಮತ್ತು ಎಲ್ಐಸಿ ಬಾಂಡ್‌ಗಳನ್ನು ಪತ್ನಿಗೆ ಒಪ್ಪಿಸುವಂತೆ ತಿಳಿಸಿದ್ದಾನೆ.

ತನ್ನ ಅಕ್ಕನ ಮಗಳನ್ನೇ ಪ್ರೀತಿಸಿ ಮದುವೆ ಆಗಿದ್ದರು ಹರೀಶ್. ಆದರೆ, ಆ ಪತ್ನಿ ಹೈ ಫೈ ಜೀವನಕ್ಕೆ ಬಿದ್ದು ಬೇರೊಬ್ಬ ಪುರಷನೊಂದಿಗೆ ಮನೆ ಬಿಟ್ಟು ಹೋಗಿದ್ದಳು. ಆದರೂ ಕೂಡ ಹಣಕ್ಕಾಗಿ ತನ್ನ ಪತಿಗೆ ಬೇಡಿಕೆ ಇಟ್ಟು ಮನೆ ಬಳಿ ಗಲಾಟೆ ಮಾಡುತ್ತಿದ್ದಳು. ಇದರಿಂದ ಮನನೊಂದ ಹರೀಶ್ ತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಪ್ರಕರಣ ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ