Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಶ್ವಮಾನವ ದಿನಾಚರಣೆ ಸಾಹಿತ್ಯ ಲೋಕಕ್ಕೆ ಕುವೆಂಪು ಮಾದರಿ

 ಸುದ್ದಿಮೂಲ ವಾರ್ತೆ ಯಾದಗಿರಿ, ಡಿ.31:
ಕರ್ನಾಟಕದಲ್ಲಿ ಕನ್ನಡ ಭಾಷೆಯನ್ನು ಸಾಹಿತ್ಯದ ಮೂಲಕ ವಿಶ್ವ ವಿಖ್ಯಾಾತಿ ಪಡೆಯುವಲ್ಲಿ ರಾಷ್ಟ್ರಕವಿ ಕುವೆಂಪುರವರ ಕೊಡುಗೆ ಬಹಳ ಮಹತ್ವವಾಗಿದೆ ಎಂದು ಉಪ್ಪನ್ಯಾಾಸಕ ದೇವಿಂದ್ರ ಕಿಲ್ಲನಕೇರಾ ಹೇಳಿದರು.
ನಗರದ ಲಿಂಗೇರಿ ಕೋನಪ್ಪ ಮಹಿಳಾ ಪದವಿ ಮಹಾವಿದ್ಯಾಾಲಯದಲ್ಲಿ ನಡೆದ ಜಿಲ್ಲಾ ಆಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯಾದಗಿರಿ ವತಿಯಿಂದ ಆಯೋಜಿಸಿದ್ದ ವಿಶ್ವಮಾನವ ದಿನಾಚರಣೆಯ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಾಸ ನೀಡಿ ಮಾತನಾಡಿದರು.
ರಾಷ್ಟ್ರಕವಿ ಕುವೆಂಪು ಅಂದರೆ ಕುಪ್ಪಳಿ ವೆಂಕಟಪ್ಪನ ಮಗ ಪುಟ್ಟಪ್ಪ ರವರು ಕನ್ನಡದ ಮಹಾನ್ ಕವಿ, ಕನ್ನಡದ ಅಗ್ರಮಾನ್ಯ ಕವಿ, ವಿಮರ್ಶಕರು, ಕಾದಂಬರಿಕಾರರು ನಾಟಕಕಾರರು, ಸಮಾಜದ ಚಿಂತಕರಾಗಿ ನಾಡಿಗೆ ಹೆಸರಾಗಿದ್ದಾರೆ, ಕನ್ನಡಕ್ಕೆೆ ಮೊಟ್ಟ ಮೊದಲ ಜ್ಞಾನಪೀಠ ಪ್ರಶಸ್ತಿಿ ಬಂದಿರುವುದು ಬಹಳ ಹೆಮ್ಮೆೆಯ ವಿಷಯ ಹಾಗೂ ಮೈಸೂರು ವಿಶ್ವವಿದ್ಯಾಾಲಯದ ಉಪಕುಲಪತಿಗಳಾಗಿ, ಕನ್ನಡ ಸಂಶೋಧನಾ ಸಂಸ್ಥೆೆ ಸ್ಥಾಾಪಿಸಿ, ಮಹಾಕಾವ್ಯಗಳನ್ನು ರಚಿಸಿ, ಅನೇಕ ಪ್ರಶಸ್ತಿಿಗಳನ್ನು ಸ್ವೀಕರಿಸಿ ವಿಶ್ವಮಾನವ ಎಂದು ಕಲ್ಪನೆ ಯನ್ನು ಸಾರಿದ್ದಾರೆ.
ಸರ್ವೋದಯ, ಸಮನ್ವಯ ಮತ್ತು ಪೂರ್ಣ ದೃಷ್ಟಿಿಯ ಬೆಳಕಿನಲ್ಲಿ ಮನುಷ್ಯನ ವ್ಯಕ್ತಿಿತ್ವದ ಮುಕ್ತ ಬೆಳವಣಿಗೆಯ ಕಾಳಜಿಯನ್ನು ಸ್ಪಷ್ಟವಾಗಿ ವ್ಯಕ್ತಪಡಿಸುತ್ತಾಾರೆ, ಕುವೆಂಪು ಅವರ ಚಿಂತನೆ ಅವರ ಕೊನೆಯ ವರ್ಷದಲ್ಲಿ ದೇಶ, ಭಾಷೆ, ಜಾತಿ, ಮತ, ಸಿದ್ಧಾಾಂತಗಳು ಹಾಗೂ ಸಾಹಿತ್ಯದ ಮೆರಗನ್ನು ಹೆಚ್ಚಿಿಸಿದರು. ವಿಶ್ವದೃಷ್ಟಿಿಯನ್ನು ಹೊಂದಿದ್ದು ಅದರ ಲವೇ ವಿಶ್ವಮಾನವ ಸಂದೇಶ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಶ್ರೀಮತಿ ಉತ್ತರ ದೇವಿ ಮಠಪತಿ, ಪ್ರಾಾಂಶುಪಾಲ ಗುರಪ್ಪಾಾಚಾರ್ಯ, ಗುರುಪ್ರಸಾದ್ ವೈದ್ಯ, ದುರ್ಗಪ್ಪ ಪೂಜಾರಿ, ಹಳಳಪ್ಪ ಪೂಜಾರಿ, ಬಸವರಾಜ್ ಮಾನೆಗಾರ್, ಸುವರ್ಣ ಹೂಗಾರ, ಶಾಂತ ಸಜ್ಜನ್, ರಾಮಲಿಂಗಪ್ಪ ಮುಂತಾದ ಹಿರಿಯ ಸಾಹಿತಿಗಳು ವಿದ್ಯಾಾರ್ಥಿಗಳು ಪಾಲ್ಗೊೊಂಡಿದ್ದರು. ಕುವೆಂಪು ರವರ ಬಗ್ಗೆೆ ಸ್ವ ರಚಿತ ಕವನ ವಾಚಿಸಿ ಪ್ರಮಾಣ ಪತ್ರವನ್ನು ಸ್ವೀಕರಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ