Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜ.31 ರಂದು ಶ್ರೀ ಸಿದ್ದರಾಮಾನಂದಪುರಿ ಶ್ರೀಗಳ ಪುಣ್ಯಾರಾಧನೆ, ೆ.1 ರಂದು ನುಡಿನಮನ

 ಸುದ್ದಿಮೂಲ ವಾರ್ತೆ ಮಾನ್ವಿ, ಜ.28:
ಇತ್ತೀಚೆಗೆ ನಿಧನರಾದ ತಿಂಥಣಿ ಬ್ರಿಿಡ್ಜ್ ಶ್ರೀ ಕಾಗಿನೆಲೆ ಮಹಾಸಂಸ್ಥಾಾನ ಕನಕ ಗುರುಪೀಠ ಶಾಖಾಮಠದ ಶ್ರೀ ಸಿದ್ದರಾಮಾನಂದ ಪುರಿ ಸ್ವಾಾಮೀಜಿಯವರ ಪುಣ್ಯಾಾರಾಧನೆ ಜ.31 ರಂದು ಹಾಗೂ ೆ.1 ರಂದು ನುಡಿನಮನ ಕಾರ್ಯಕ್ರಮವನ್ನು ತಿಂಥಣಿ ಮಠದಲ್ಲಿ ಹಮ್ಮಿಿಕೊಳ್ಳಲಾಗಿದೆ ಎಂದು ತಾಲೂಕು ಕುರುಬರ ಸಂಘದ ಅಧ್ಯಕ್ಷ ಸತ್ಯನಾರಾಯಣ ಆರ್. ಮುಸ್ಟೂರ್ ವಕೀಲರು ತಿಳಿಸಿದರು.
ಬುಧವಾರ ಪತ್ರಿಿಕಾ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಶ್ರೀ ಕಾಗಿನೆಲೆ ಮಹಾಸಂಸ್ಥಾಾನ ಕನಕ ಗುರುಪೀಠದ ಶ್ರೀ ನಿರಂಜನ್ ನಂದಪುರಿ ಸ್ವಾಾಮಿಗಳ ನೇತೃತ್ವದಲ್ಲಿ ಈ ಕಾರ್ಯಕ್ರಮ ಜರುಗಲಿದ್ದು ನಾಡಿನ 150 ಕ್ಕೂ ಹೆಚ್ಚು ವಿವಿಧ ಮಠದ ಶ್ರೀಗಳು, ಜನಪ್ರತಿನಿಧಿಗಳು, ಗಣ್ಯರು ಭಾಗವಹಿಸಲಿದ್ದಾರೆ. ೆ.1 ರಂದು ನಡೆಯುವ ನುಡಿನಮನ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿಿಗಳಾದ ಸಿದ್ದರಾಮಯ್ಯನವರು, ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ್, ಸಚಿವರಾದ ಸತೀಶ ಜಾರಕಿಹೊಳಿ, ಬೈರತಿ ಸುರೇಶ, ಎನ್.ಎಸ್.ಬೋಸರಾಜು, ಮಾಜಿ ಸಂಸದರಾದ ಕೆ.ವಿರೂಪಾಕ್ಷಪ್ಪ ಸೇರಿದಂತೆ ರಾಜ್ಯದ ಸಚಿವರು, ಶಾಸಕರು, ಜನಪ್ರತಿನಿಧಿಗಳು, ಗಣ್ಯರು ಭಾಗವಹಿಸಲಿದ್ದಾರೆ. ಕಾರಣ ತಾಲೂಕಿನ ಸಮಸ್ತ ಜಾತಿಯ ಸಮುದಾಯದವರು ಹೆಚ್ಚಿಿನ ಸಂಖ್ಯೆೆಯಲ್ಲಿ ಭಾಗವಹಿಸುವಂತೆ ಸತ್ಯನಾರಾಯಣ ಕೋರಿದರು.
ಈ ಸಂದರ್ಭದಲ್ಲಿ ಶ್ರೀ ಸಿದ್ದರಾಮಾನಂದಪುರಿ ಸ್ವಾಾಮೀಜಿಯವರ ಪುಣ್ಯಾಾರಾಧನೆ ಕಾರ್ಯಕ್ರಮದ ಭಿತ್ತಿಿ ಪತ್ರ ಬಿಡುಗಡೆಗೊಳಿಸಿದರು.
ಪತ್ರಿಿಕಾಗೋಷ್ಠಿಿಯಲ್ಲಿ ಮುಖಂಡರಾದ ಶಿವಶಂಕರಗೌಡ ಬಾಗಲವಾಡ, ಭೀಮನಗೌಡ ಮುಸ್ಟೂರು, ಈರಣ್ಣ ಮರ್ಲಟ್ಟಿಿ, ಮಹಾಂತೇಶ ಓಲೇಕಾರ, ರಾಹುಲ್ ಕಲಂಗೇರಾ, ಅಜೇಯ ಕುಮಾರ, ದುರುಗಪ್ಪ ತಡಕಲ್, ಚಂದ್ರಶೇಖರ ಬೈಲ್ ಮರ್ಚೆಡ್, ಮಾಳಿಂಗರಾಯ ಪಾತಾಪುರ, ಬಸವರಾಜ ಕನ್ನಾಾರಿ, ರವಿಕುಮಾರ ಮುಂತಾದವರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ