Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿವಯೋಗಿ ಶ್ರೀ ಸಿದ್ದರಾಮೇಶ್ವರರ ಕಾಯಕ ತತ್ವ ಅಳವಡಿಸಿಕೊಳ್ಳಲು ಯಲ್ಲಪ್ಪ ನಿಲೋಗಲ್ ಸಲಹೆ

 ಸುದ್ದಿಮೂಲ ವಾರ್ತೆ ಮಾನ್ವಿ, ಜ.15:
ಶಿವಯೋಗಿ, ಕಾಯಕಯೋಗಿ, ಕರ್ಮಯೋಗಿ ಶ್ರೀಸಿದ್ದರಾಮೇಶ್ವರರು ತೋರಿದ ಕಾಯಕ ತತ್ವ ನಾವೆಲ್ಲರೂ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಿದೆ ಎಂದು ನಿವೃತ್ತ ಶಿಕ್ಷಕ ಯಲ್ಲಪ್ಪ ನಿಲೋಗಲ್ ಹೇಳಿದರು.
ಪಟ್ಟಣದ ತಹಸೀಲ್ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಶಿವಯೋಗಿ ಶ್ರೀಸಿದ್ದರಾಮೇಶ್ವರರ 854 ನೇ ಜಯಂತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಾಸ ನೀಡಿ ಮಾತನಾಡಿದರು.
ಶ್ರೀ ಶಿವಯೋಗಿ ಸಿದ್ದರಾಮೇಶ್ವರರು ಕೆರೆ ಕಟ್ಟೆೆಗಳನ್ನು, ಸಾಮೂಹಿಕ ವಿವಾಹಗಳು ಸೇರಿದಂತೆ ಅನೇಕ ಸಾಮಾಜಿಕ ಸೇವಾ ಕಾರ್ಯಗಳನ್ನು ಇಡೀ ಸಮಾಜಕ್ಕೆೆ ಕೊಡುಗೆಯಾಗಿ ನೀಡಿ ಕರ್ಮಯೋಗಿ ಎನಿಸಿಕೊಂಡಿದ್ದಾರೆ.
ಶಿವಯೋಗಿ ಸಿದ್ದರಾಮೇಶ್ವರರು 68 ಸಾವಿರ ವಚನ ಗಳನ್ನು ರಚಿಸಿ ಹಾಡಿದ್ದಾರೆ. ಅವುಗಳ ಪೈಕಿ ಈಗ 1,679 ವಚನಗಳು ಮಾತ್ರ ಲಭಿಸಿವೆ. 12ನೇ ಶತಮಾನದಲ್ಲಿನ ಸಾಮಾಜಿಕ ಕ್ರಾಾಂತಿಗೆ ಶಿವಯೋಗಿ ಸಿದ್ದರಾಮೇಶ್ವರರ ಕೊಡುಗೆ ಗಮನಾರ್ಹವಾದುದು ಇಂತಹ ಮಹಾಪುರುಷರನ ಆರಾಧಕರಾದ ಭೋವಿ ಸಮಾಜ ಶೈಕ್ಷಣಿಕವಾಗಿ ಪ್ರಗತಿ ಸಾಧಿಸುವುದರ ಜೊತೆಗೆ ಕುಲಕಸುಬುಗೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾಾರ್ ಭೀಮರಾಯ ರಾಮಸಮುದ್ರ, ಗ್ರೇೇಡ್-2 ತಹಸೀರ್ಲ್ದಾಾ ಅಬ್ದುಲ್ ವಾಹೀದ್ ಮಾತನಾಡಿದರು.
ಸನ್ಮಾಾನ : ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿಿರುವ ಹಿರಿಯ ಪತ್ರಕರ್ತ ಹನುಮಂತಪ್ಪ ಕೊಟ್ನೆೆಕಲ್, ನೀರಮಾನ್ವಿಿ ಗ್ರಾಾ.ಪಂ.ಮಾಜಿ ಅಧ್ಯಕ್ಷ ಬಸವರಾಜ ಕೋಳಿ ಕ್ಯಾಾಂಪ್, ಮಲ್ಲಿಕಾರ್ಜುನ ಪೂಜಾರಿ ನೀರಮಾನ್ವಿಿ, ಬಸವರಾಜ ಭಜಂತ್ರಿಿ, ಬಸ್ಸಪ್ಪ ಮದ್ಲಾಾಪುರ ಇವರನ್ನು ಸನ್ಮಾಾನಿಸಲಾಯಿತು.
ಈ ಸಂದರ್ಭದಲ್ಲಿ, ಭೋವಿ ಸಮಾಜ ಒಕ್ಕೂಟ ಸಮಿತಿ ಅಧ್ಯಕ್ಷ ಆನಂದ ಭೋವಿ ಮಾನ್ವಿಿ, ಮುಖಂಡರಾದ ಪರಶುರಾಮ ಭಜಂತ್ರಿಿ ನಕ್ಕುಂದಿ, ಸಂತೋಷಕುಮಾರ, ಕರಿಯಪ್ಪ ಕೋಳಿಕ್ಯಾಾಂಪ್, ಆನಿಲಕುಮಾರ ಮುದ್ದಂಗುಡ್ಡಿಿ, ರೇಣುಗೋಪಾಲ ಭೋವಿ, ಹುಲಿಗೆಪ್ಪ ಮಾನ್ವಿಿ, ಅಮರೇಶ ಕೋಳಿಕ್ಯಾಾಂಪ್, ಈರಪ್ಪ ಭೋವಿ, ಶಿವಪ್ಪ ಭೋವಿ, ರಮೇಶ್ ಭೋವಿ ಸೇರಿದಂತೆ ತಹಸೀಲ್ ಕಚೇರಿ ಸಿಬ್ಬಂದಿಗಳು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ