Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿ.27 ರಿಂದ ಯರಗೇರಾ ಹಜರತ್ ಬಡೇಸಾಹೇಬ್ ಉರುಸ್

ಸುದ್ದಿಮೂಲ ವಾರ್ತೆ ರಾಯಚೂರು , ಡಿ.23:
ತಾಲೂಕಿನ ಯರಗೇರಾದ ಹಜರತ್ ಬಡೇಸಾಹೇಬ್ ಅವರ 127 ನೇ ವರ್ಷದ ಉರುಸ್ ಡಿ.27 ರಿಂದ ಮೂರು ದಿನ ಸಂಭ್ರಮದಿಂದ ಜರುಗಲಿದೆ ಎಂದು ದರ್ಗಾ ಅಭಿವೃದ್ಧಿಿ ಮತ್ತು ಮೇಲುಸ್ತುವಾರಿ ಸಮಿತಿ ತಿಳಿಸಿದೆ.
ಡಿ.27ರ ಶನಿವಾರದಂದು ರಾತ್ರಿಿ 10:30 ಕ್ಕೆೆ ದರ್ಗಾದ ಸಜ್ಜಾಾದೆ ಸೈಯದ್ ಹಫೀಜುಲ್ಲಾ ಖಾದ್ರಿಿ ಮನೆಯಿಂದ ಗಂಧದ ಮೆರವಣಿಗೆ ನಡೆಯಲಿದ್ದು , ಡಿ.28 ರಂದು ಉರುಸ್ ಆರಂಭವಾದರೆ , ಡಿ.29 ಕ್ಕೆೆ ಜಿಯಾರತ್ ಕಾರ್ಯಕ್ರಮ ಜರುಗಲಿದೆ .
ಈ ಕಾರ್ಯಕ್ರಮಕ್ಕೆೆ ವಿವಿಧ ರಾಜ್ಯಗಳಿಂದ ಸುಮಾರು 1.50 ಲಕ್ಷ ಜನ ಭಾಗವಹಿಸುವ ನಿರೀಕ್ಷೆಯಿದ್ದು, ಉರುಸಿನ ಅಂಗವಾಗಿ ವಿಶೇಷ ಬಸ್ ಸೌಲಭ್ಯ ಮಾಡಲಾಗಿದೆ. ಆರೋಗ್ಯ ಇಲಾಖೆಯಿಂದ ದರ್ಗಾ ಆವರಣದಲ್ಲಿಯೇ ಆರೋಗ್ಯ ತಪಾಸಣಾ ಶಿಬಿರ ವ್ಯವಸ್ಥೆೆ ಸೇರಿ ವಿವಿಧ ಇಲಾಖೆಗಳಿಂದ ಸೌಲಭ್ಯ ಒದಗಿಸಲು ಕೋರಿದ್ದಾಾಗಿ ತಿಳಿಸಲಾಗಿದೆ.
ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜ್, ಸಂಸದ ಜಿ.ಕುಮಾರ ನಾಯಕ, ಶಾಸಕ ಬಸನಗೌಡ ದದ್ದಲ್ ಸೇರಿ ಹಾಲಿ, ಮಾಜಿ ಶಾಸಕರನ್ನು ಸಮಿತಿಯಿಂದ ಗೌರವಿಸಲಾಗುವುದು ಎಂದು ದರ್ಗಾ ಸಮಿತಿಯ ಅಧ್ಯಕ್ಷರಾದ ಮಹೆಬೂಬ್ ಪಟೇಲ್ , ಹಾಜಿ ಮಲಂಗ್ , ಕ್ರುದ್ದೀನ್ ಮತ್ತಿಿತರರು ತಿಳಿಸಿದ್ದಾಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ