Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಿ ನೌಕರರ ವಿರುದ್ಧದ ಆರೋಪಗಳ ತನಿಖೆಗೆ ಾಸ್‌ಟ್‌‌ಟ್ರ್ಯಾಕ್ ಮಾದರಿ ಕೋರ್ಟ್ ರಚಿಸಿ : ವೈ.ಎಂ.ಸತೀಶ್

ಸುದ್ದಿಮೂಲ ವಾರ್ತೆ ಬಳ್ಳಾರಿ, ಜ.27:
ಕರ್ನಾಟಕ ಸರ್ಕಾರದ ನೌಕರರ ಭ್ರಷ್ಟಾಾಚಾರ, ಹಣ ದುರುಪಯೋಗ ಸೇರಿ ವಿವಿಧ ಪ್ರಕರಣಗಳ ತ್ವರಿತ ವಿಚಾರಣೆಗೆ ಜಿಲ್ಲಾ ಮಟ್ಟದಲ್ಲಿ ಾಸ್‌ಟ್‌‌ಟ್ರ್ಯಾಾಕ್ ಮಾದರಿಯಲ್ಲಿ ಪ್ರತ್ಯೇಕ ಕೋರ್ಟ್‌ಗಳನ್ನು ಪ್ರಾಾರಂಭಿಸಬೇಕು ಎಂದು ಬಳ್ಳಾಾರಿ - ವಿಜಯನಗರ ಜಿಲ್ಲಾ ಸ್ಥಳೀಯ ಸಂಸ್ಥೆೆಗಳ ಪ್ರತಿನಿಧಿ, ವಿಧಾನಪರಿಷತ್ ಸದಸ್ಯರಾದ ವೈ.ಎಂ.ಸತೀಶ್ ಅವರು ಆಗ್ರಹಿಸಿದ್ದಾರೆ.
ನಗರಾಭಿವೃದ್ಧಿಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್. ಸುರೇಶ್ ಅವರು ವಿಶೇಷ ಅಧಿವೇಶನದಲ್ಲಿ ಮಂಗಳವಾರ ಪ್ರಶ್ನೆೆಯನ್ನು ಕೇಳಿ, ಬಳ್ಳಾಾರಿ ಮಹಾನಗರ ಪಾಲಿಕೆ ಸೇರಿ ಕರ್ನಾಟಕ ರಾಜ್ಯಾಾದ್ಯಂತ ಅಧಿಕಾರಿಗಳ ಭ್ರಷ್ಟಾಾಚಾರ ಹೆಚ್ಚಾಾಗಿದೆ. ಹಣದ ದುರುಪಯೋಗ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿಿವೆ. ಇಂಥಹಾ ಎಲ್ಲಾ ಪ್ರಕರಣಗಳ ವಿಚಾರಣೆಗೆ ಕರ್ನಾಟಕ ಸರ್ಕಾರವು ಜಿಲ್ಲಾ ಮಟ್ಟದಲ್ಲಿ ಾಸ್‌ಟ್‌‌ಟ್ರ್ಯಾಾಕ್ ಕೋರ್ಟ್ ಪ್ರಾಾರಂಭಿಸಬೇಕು ಎಂದರು.
ಬಳ್ಳಾಾರಿ ಮಹಾನಗರ ಪಾಲಿಕೆಯ ಸಹಾಯಕ ಕಂದಾಯ ಅಧಿಕಾರಿ ಎನ್.ವೀರೇಶಕುಮಾರ್, ಪ್ರಥಮ ದರ್ಜೆ ಕಂದಾಯ ನಿರೀಕ್ಷಕ ಮನೋಹರ ಮ್ತು ದ್ವಿಿತೀಯ ದರ್ಜೆ ಸಹಾಯಕ ಕೆ.ದೊಡ್ಡಬಸಪ್ಪ ಅವರು 2.80 ಲಕ್ಷ ರೂಪಾಯಿ ಪಾಲಿಕೆಯ ಹಣವನ್ನು ದುರುಪಯೋಗ ಮಾಡಿಕೊಂಡಿರುವ ಆರೋಪವನ್ನು ಎದುರಿಸುತ್ತಿಿದ್ದು, ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿತ ಸಿಬ್ಬಂದಿಗಳನ್ನು ಅಮಾನತು ಮಾಡಿ, ಪುನಃ ಕೆಲಸಕ್ಕೆೆ ತೆಗೆದುಕೊಂಡಿರುವುದು ಸರಿಯಲ್ಲ. ಇಂಥಹವರನ್ನು ಸೇವೆಯಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದರು.
ನಗರಾಭಿವೃದ್ಧಿಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್. ಸುರೇಶ್ ಅವರು, ನಿವೃತ್ತ ನ್ಯಾಾಯಾಧೀಶ ದಾವಣಗೆರೆಯ ಈಶ್ವರ್ ಜಂತ್ಲಿಿ ಅವರನ್ನು ವಿಚಾರಣಾ ಅಧಿಕಾರಿಗಳನ್ನಾಾಗಿ, ಹಿಂದಿನ ಸಾಂಖ್ಯಿಿಕ ಅಧಿಕಾರಿಗಳಾದ ಸಹಾಯಕ ನಿರ್ದೇಶಕ ರಮೇಶ್ ಅವರನ್ನು ಮಂಡನಾ ಅಧಿಕಾರಿಗಳನ್ನಾಾಗಿ ನೇಮಿಸಲಾಗಿದೆ. ವಿಚಾರಣಾಧಿಕಾರಿಗಳು ಆರು ಸಭೆಗಳನ್ನು ನಡೆಸಿದ್ದು, ಅಂತಿಮ ವಿಚಾರಣಾ ವರದಿ ಇನ್ನೂ ಸ್ವೀಕೃತವಾಗಿಲ್ಲ. ಬಳ್ಳಾಾರಿ ಮಹಾನಗರ ಪಾಲಿಕೆಯಲ್ಲಿ ಸಿಬ್ಬಂದಿಗಳ ಕೊರತೆ ಇರುವ ಕಾರಣ ಆರೋಪಿತರನ್ನು ನಿಯಮಗಳ ಪ್ರಕಾರವೇ ಬೇರೆ ವೃತ್ತಕ್ಕೆೆ ವರ್ಗ ಮಾಡಲಾಗಿದೆ ಎಂದರು.
ವಿಧಾನಪರಿಷತ್ ಸದಸ್ಯರಾದ ವೈ.ಎಂ.ಸತೀಶ್ ಅವರು, ಭ್ರಷ್ಟಾಾಚಾರದ ಬಿಸಿ ನನಗೇ ತಾಕಿದೆ. ಕಾರಣ ಭ್ರಷ್ಟಾಾಚಾರ, ಹಣ ದರುಪಯೋಗದಂತ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ಾಸ್‌ಟ್‌‌ಟ್ರ್ಯಾಾಕ್‌ಕೋರ್ಟ್ ಮಾದರಿಯಲ್ಲಿ ಪ್ರತ್ಯೇಕ ಕೋರ್ಟ್‌ಗಳ ಅಗತ್ಯವಿದ್ದು, ಸ್ಥಾಾಪಿಸಲು ಸರ್ಕಾರ ಮುಂದಾಗಬೇಕು ಎಂದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ