ಸುದ್ದಿಮೂಲ ವಾರ್ತೆ ರಾಯಚೂರು, ಡಿ.29:
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆೆ ಸೇರಿದ ಪತ್ರಿಿಕೋದ್ಯಮ ಪದವೀಧರರಿಗೆ ರಾಯಚೂರು ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 12 ತಿಂಗಳ ಅವಧಿಯ ಅಪ್ರೆೆಂಟಿಸ್ ತರಬೇತಿಗೆ ಮೆರಿಟ್ ಆಧಾರದ ಮೇಲೆ ಆಯ್ಕೆೆಯಾದ ಅರ್ಹ ಅಭ್ಯರ್ಥಿಗಳ ತಾತ್ಕಾಾಲಿಕ ಆಯ್ಕೆೆ ಪಟ್ಟಿಿ ಈ ಕಚೇರಿಯ ಸೂಚನಾ ಲಕದಲ್ಲಿ ಪ್ರಕಟಿಸಲಾಗಿದೆ.
ಈ ಆಯ್ಕೆೆಪಟ್ಟಿಿಗೆ ಆಕ್ಷೇಪಣೆ ಸಲ್ಲಿಸಲು 2026ರ ಜನವರಿ 3 ಕೊನೆಯ ದಿನವಾಗಿದೆ. ಜನವರಿ 3 ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ಜನವರಿ 3ರೊಳಗೆ ಆಕ್ಷೇಪಣೆಗಳು ಬಾರದಿದ್ದಲ್ಲಿ ತಾತ್ಕಾಾಲಿಕ ಆಯ್ಕೆೆ ಪಟ್ಟಿಿಯಲ್ಲಿನ ಅಭ್ಯರ್ಥಿಗಳನ್ನೇ ಅಂತಿಮ ಆಯ್ಕೆೆಪಟ್ಟಿಿಗೆ ಪರಿಗಣಿಸಲಾಗುವುದು ಎಂದು ರಾಯಚೂರು ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿಯ ಪ್ರಕಟಣೆ ತಿಳಿಸಿದೆ.

