ಸುದ್ದಿಮೂಲ ವಾರ್ತೆ ಬೀದರ, ಜ.24:
ಕೇಂದ್ರ ಸರ್ಕಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಾಮೀಣ ಉದ್ಯೋೋಗ ಖಾತ್ರಿಿ ಯೋಜನೆಯನ್ನು ದುರ್ಬಲಗೊಳಿಸಿ, ವಿಬಿ ಜಿ ರಾಮ್ ಜಿ ಕಾಯ್ದೆೆ ರೂಪಿಸಿರುವುದನ್ನು ವಿರೋಧಿಸಿ ಕಾಂಗ್ರೆೆಸ್ ಜಿಲ್ಲಾ ಘಟಕವು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿತು.
ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆೆ, ಪೌರಾಡಳಿತ ಮತ್ತು ಹಜ್ ಸಚಿವ ರಹೀಂಖಾನ್ ಹಾಗೂ ಕಾಂಗ್ರೆೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿಿ ಅವರ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಶಿವನಗರದ ಪಕ್ಷದ ಕಚೇರಿಯಿಂದ ಹೊಸ ಬಸ್ ನಿಲ್ದಾಾಣ, ಗುರುದ್ವಾಾರ ಕಮಾನ್ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ನಡೆಸಿದರು. ಬಳಿಕ ವಿಬಿ ಜಿ ರಾಮ್ ಜಿ ಕಾಯ್ದೆೆ ರದ್ದುಪಡಿಸುವಂತೆ ರಾಷ್ಟ್ರಪತಿಗೆ ಬರೆದ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿಗೆ ಸಲ್ಲಿಸಿದರು.
ಮಾಜಿ ಸಂಸದ ನರಸಿಂಗರಾವ್ ಸೂರ್ಯವಂಶಿ, ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಪುಂಡಲೀಕರಾವ್, ಜಿಲ್ಲಾ ಗ್ಯಾಾರಂಟಿ ಅನುಷ್ಠಾಾನ ಪ್ರಾಾಧಿಕಾರದ ಅಧ್ಯಕ್ಷ ಅಮೃತರಾವ್ ಚಿಮಕೋಡೆ, ರಾಜ್ಯ ಅರಣ್ಯ ಅಭಿವೃದ್ಧಿಿ ನಿಗಮದ ಉಪಾಧ್ಯಕ್ಷ ಹಣಮಂತರಾವ್ ಚೌಹಾಣ್, ನಗರಸಭೆ ಮಾಜಿ ಸದಸ್ಯ ಧನರಾಜ ಹಂಗರಗಿ, ಕೆಪಿಸಿಸಿ ಉಪಾಧ್ಯಕ್ಷ ಜಾನ್ ವೆಸ್ಲಿಿ, ಪ್ರಧಾನ ಕಾರ್ಯದರ್ಶಿಗಳಾದ ಶಂಕರ ದೊಡ್ಡಿಿ, ಸಂಜಯ್ ಜಾಗೀರದಾರ್, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಎಂ.ಎ. ಸಮಿ, ದತ್ತಾಾತ್ರಿಿ ಮೂಲಗೆ, ಜಾರ್ಜ್ ರ್ನಾಂಡೀಸ್, ವಿನೋದಕುಮಾರ ಅಪ್ಪೆೆ, ಕಾರ್ಯದರ್ಶಿಗಳಾದ ಸುನೀಲ್ ಬಚ್ಚನ್, ರವೀಂದ್ರ, ಜಿಲ್ಲಾ ಯುವ ಘಟಕದ ಅಧ್ಯಕ್ಷ ರೀದ್ಖಾಾನ್, ಬ್ಲಾಾಕ್ ಕಾಂಗ್ರೆೆಸ್ ಅಧ್ಯಕ್ಷರಾದ ಮಹಮ್ಮದ್ ಯುಸ್ೂ, ಚಂದ್ರಶೇಖರ ಚನಶೆಟ್ಟಿಿ, ನೀಲಕಂಠ ರಾಠೋಡ್, ರಾಜಕುಮಾರ ಹಲಬರ್ಗೆ, ಆನಂದ ಚೌಹಾಣ್, ಮುಂಚೂಣಿ ಘಟಕಗಳ ಅಧ್ಯಕ್ಷರಾದ ಸಂಜುಕುಮಾರ ಡಿ.ಕೆ, ರಾಕೇಶ ಕುರುಬಖೇಳಗಿ, ಡಾ. ಚಂದ್ರಕಾಂತ ಪಾಟೀಲ, ಪೂಜಾ ಜಾರ್ಜ್, ರಾಜಕುಮಾರ ಲದ್ದೆ, ಗೋವರ್ಧನ್ ರಾಠೋಡ್ ಮತ್ತಿಿತರರು ಪಾಲ್ಗೊೊಂಡಿದ್ದರು.
ಕಾಂಗ್ರೆಸ್ ನಿಂದ ರಾಷ್ಟ್ರಪತಿಗೆ ಮನವಿ ಪತ್ರ ವಿಬಿ ಜಿ ರಾಮ್ ಜಿ ಕಾಯ್ದೆೆ ರದ್ದತಿಗೆ ಒತ್ತಾಯಿಸಿ ಪ್ರತಿಭಟನೆ

